ಹಣಗೆರೆಕಟ್ಟೆಗೆ ಬಾರದಂತೆ ತಾಲ್ಲೂಕು ಆಡಳಿತ ಭಕ್ತರಿಗೆ ಸೂಚನೆ
ತೀರ್ಥಹಳ್ಳಿ, ಜುಲೈ 7: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ದೇವಸ್ಥಾನದಲ್ಲಿ ಮತ್ತೆ ಭಕ್ತರಿಗೆ ನಿರ್ಬಂಧ ಏರಲಾಗಿದೆ. ದೇವಸ್ಥಾನಕ್ಕೆ ಬಾರದೆ ಇರುವಂತೆ ಭಕ್ತರಿಗೆ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಲಾಕ್ಡೌನ್ ಸಡಿಲಿಕೆಯ ನಂತರ ರಾಜ್ಯದ ಅನೇಕ ದೇವಸ್ಥಾನಗಳನ್ನು ತೆರೆಯಲಾಗಿದೆ. ಆದರೆ, ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಕೆಲವು ದೇವಸ್ಥಾನಗಳು ಭಕ್ತರ ಪ್ರವೇಶಕ್ಕೆ ನಿರ್ಬಂಧ ತಂದಿವೆ. ಹಣಗೆರೆಕಟ್ಟೆಯ ಚೌಡೇಶ್ವರಿ ಭೂತರಾಯಸ್ವಾಮಿ ಹಾಗೂ ಸೈಯದ್ ಸಾದತ್ ಅಲಿ ದರ್ಗಾದ ದರ್ಶನಕ್ಕೆ ಅವಕಾಶ ನೀಡಲಾಗುತ್ತಿಲ್ಲ.
ಲಾಕ್ಡೌನ್ ವೇಳೆ ದರ್ಶನಕ್ಕೆ ಇದ್ದ ನಿರ್ಬಂಧ ಹಾಗೆಯೇ ಇತ್ತು. ಆದರೆ, ಭಕ್ತರ ಮನವಿಯಿಂದ ದೇವಸ್ಥಾನದ ಹೊರಗೆ ನಿಂತು ನಮಸ್ಕಾರ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, ಭಕ್ತರಿಗೆ ಅವಕಾಶ ನೀಡಿರುವ ಕಾರಣ ದೇವಸ್ಥಾನದ ಆವರಣದಲ್ಲಿ ಸ್ವಚ್ಚತೆ ಕಾಪಾಡಲು ಆಗುತ್ತಿಲ್ಲ.

ದೇವಸ್ಥಾನಕ್ಕೆ ಬರುವ ಭಕ್ತರು ತೆಂಗಿನಕಾಯಿ ಒಡೆದು, ಕುಂಕುಮ, ಹೂ ಎಸೆದು ಪರಿಸರ ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯತಿಯಿಂದ ಸಹ ಬಂದಿದೆ. ಹೀಗಾಗಿ, ತಾಲೂಕು ಆಡಳಿತ ಭಕ್ತರಿಗೆ ಆಗಸ್ಟ್ 15 ರವರೆಗೆ ಬಾರದು ಇರುವಂತೆ ತಿಳಿಸಿದೆ.
ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ನಿನ್ನೆ ಮಧ್ಯರಾತ್ರಿಯಿಂದ ನಿಷೇದಾಜ್ಞೆ ಜಾರಿಯಾಗಿದೆ. ಈ ಭಾಗದಲ್ಲಿ ಐಪಿಸಿ ಸೆಕ್ಷನ್ 144 ಜಾರಿಯಲ್ಲಿ ಇದ್ದೂ, 5ಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರುವ ಹಾಗೆ ಇಲ್ಲ. ಸದ್ಯಕ್ಕೆ ಆಗಸ್ಟ್ 15 ರವರೆಗೆ ಇರು ಜಾರಿಯಲ್ಲಿ ಇರಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications