'ನೂರು ಡಿಕೆಶಿ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ'
Recommended Video

ಶಿವಮೊಗ್ಗ, ಮಾರ್ಚ್ 19: ಡಿ.ಕೆ.ಶಿವಕುಮಾರ್ ಮೈತ್ರಿ ಪಕ್ಷದ ಪರವಾಗಿ ಶಿವಮೊಗ್ಗ ಚುನಾವಾಣಾ ಉಸ್ತುವಾರಿ ವಹಿಸಿಕೊಳ್ಳುತ್ತಿರುವ ಬಗ್ಗೆ ಬಿಜೆಪಿ ಭಯಗೊಂಡಿದೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಇಂತಹ ನೂರು ಶಿವಕುಮಾರ್ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದರು.
ಪ್ರಧಾನಿ ಮೋದಿಗೆ ಷಂಡ ಎಂದು ಪದಬಳಕೆ ಮಾಡಿದ ಬಸವಕಲ್ಯಾಣ ಶಾಸಕ ನಾರಾಯಣ್ ರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಆಯನೂರು, ಷಂಡ ಪದ ಬಳಕೆ ಸರಿಯಲ್ಲ. ಮೋದಿಯವರು, ಷಂಡ ಹೌದೋ, ಅಲ್ಲವೋ ಎಂಬುದು, ಈ ಚುನಾವಣೆ ನಿರ್ಧಾರ ಮಾಡುತ್ತೆ ಎಂದು ತಿಳಿಸಿದರು.
ದೇಶ ಮಾರುವವರ ಎದುರು ಚಾಯ್ ಮಾರುವವ ಉತ್ತಮ ಎಂಬುದು ಈಗಾಗಲೇ ಸಾಬೀತಾಗಿದೆ. ದೇಶದ ಮೇಲೆ ಹಲವು ದಾಳಿಗಳಾದ ಸಂದರ್ಭದಲ್ಲಿ ನಾಮರ್ಧರಾಗಿದ್ದವರು, ಕಾಂಗ್ರೆಸ್ ನವರೇ ಹೊರತು ಮೋದಿಯಲ್ಲ. ಮೋದಿಯವರು ಈಗಾಗಲೇ ಅದನ್ನು ಸಾಬೀತು ಮಾಡಿದ್ದಾರೆ.ಸೈನಿಕರ ದಾಳಿಗೆ ಸಾಕ್ಷಿ ಕೇಳಿದವರು ಷಂಡರಾಗುತ್ತಾರೆ ಎಂದು ಮಂಜುನಾಥ್ ಟೀಕಿಸಿದರು.

ಪ್ರಧಾನಿಯಾದವರಿಗೆ ಷಂಡ ಎಂದು ಹೇಳಿದಾಗ ವೇದಿಕೆ ಮೇಲಿದ್ದವರು, ಅದನ್ನ ಖಂಡಿಸುವ ಬದಲು ಷಂಡತನ ಪ್ರದರ್ಶನ ಮಾಡಿದ್ದಾರೆ. ಕಾಂಗ್ರೆಸ್ ನವರು, ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಬೇಕೆಂದು ಆಯನೂರು ಆಗ್ರಹಿಸಿದ್ದಾರೆ.
-
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications