ಗಾಂಧಿ ಬಜಾರ್ ವ್ಯಾಪಾರಿಗಳಿಂದ ಸ್ವಯಂ ಲಾಕ್ ಡೌನ್
ಶಿವಮೊಗ್ಗ, ಜುಲೈ 12 : ಶಿವಮೊಗ್ಗ ನಗರ ಮತ್ತು ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವುದರಿಂದ ಗಾಂಧಿ ಬಜಾರ್ ವ್ಯಾಪಾರಿಗಳು ಸ್ವಯಂ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಜುಲೈ 13ರಿಂದ ಆಗಸ್ಟ್ 12ರ ತನಕ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಗಾಂಧಿ ಬಜಾರ್ ವರ್ತರಕ ಸಂಘ (ರಿ.) ಸ್ವಯಂ ಪ್ರೇರಿತ ಬಂದ್ ಮಾಡುವ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಗಾಂದಿ ಬಜಾರ್ ಮತ್ತು ಸುತ್ತಮುತ್ತಲಿನ ವರ್ತರಕರು ಸ್ವಯಂ ಪ್ರೇರಿತರವಾಗಿ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆ ತನಕ ಮಾತ್ರ ವ್ಯವಹಾರ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ.
ಜುಲೈ 13 ರಿಂದ ಆಗಸ್ಟ್ 12ರ ತನಕ ಮಧ್ಯಾಹ್ನ 3 ಗಂಟೆಯ ಬಳಿಕ ಸ್ವಯಂ ಪ್ರೇರಿತ ಲಾಕ್ ಡೌನ್ ಜಾರಿಯಲ್ಲಿ ಇರಲಿದ್ದು, ಅಂಗಡಿಗಳನ್ನು ಮುಚ್ಚಲಾಗುತ್ತದೆ. ಇದಕ್ಕೆ ಮಾನ್ಯ ಜಿಲ್ಲಾಧಿಕಾರಿಗಳು ಸಹಕಾರ ನೀಡಬೇಕು ಎಂದು ವರ್ತಕರ ಸಂಘ ಮನವಿ ಮಾಡಿದೆ.

ವರ್ತಕರಿಗಾಗಿ ಹಲವು ಸೂಚನೆಗಳನ್ನು ಸಂಘ ನೀಡಿದೆ
* ಮಧ್ಯಾಹ್ನ 3 ಗಂಟೆಯ ನಂತರ ವ್ಯಾಪಾರ ಬಂದ್ ಮಾಡುವುದು
* ಔಷಧಿ ಮತ್ತು ಹಾಲಿನ ಅಂಗಡಿಯವರಿಗೆ ವಿನಾಯಿತಿ
* ಯಾವುದೇ ಕಾರಣಕ್ಕೂ ಫುಟ್ಪಾತ್ ವ್ಯಾಪಾರ ಮಾಡುವಂತಿಲ್ಲ
* ಅಂಗಡಿಯವರು ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಉಪಯೋಗಿಸುವುದು
* ಪ್ರತಿ ಮಂಗಳವಾರ ನಡೆಯುವ ಗಾಂಧಿ ಬಜಾರ್ ಸಂತೆ ರದ್ದು
* ಮಾಸ್ಕ್ ಹಾಕದ ಗ್ರಾಹಕರಿಗೆ ಅಂಗಡಿಯೊಳಗೆ ಪ್ರವೇಶವಿಲ್ಲ
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 26 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 404ಕ್ಕೇ ಏರಿಕೆಯಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications