Get Updates
Get notified of breaking news, exclusive insights, and must-see stories!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ನಿಷೇಧ: ಬದಲಿ ಮಾರ್ಗ ಬಳಸಲು ಕ್ರಮ

ಶಿವಮೊಗ್ಗ, ಸೆಪ್ಟೆಂಬರ್ 9: ಜಿಲ್ಲೆಯ ತೀರ್ಥಹಳ್ಳಿ-ಉಡುಪಿ ರಸ್ತೆ ಆಗುಂಬೆ ಘಾಟಿಯ ಮಾರ್ಗವು ಕಿರಿದಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದೆ.

Recommended Video

      Sanjjanaa ಕಳೆದ ಮಾನಕ್ಕೆ 10 ಕೋಟಿ ಹಣ ಕೇಳಿದ ಸಂಬರಗಿ | Oneindia Kannada

      ರಾಷ್ಟ್ರೀಯ ಹೆದ್ದಾರಿ-166ಎ ರಲ್ಲಿ ರಸ್ತೆಯ ಬದಿ ಮಣ್ಣು ಕುಸಿತವಾಗುವ ಸಂಭವವಿರುವುದರಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯವಾಗಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

      Shivamogga: Heavy Vehicles Banned In Agumbe Ghat

      ಸತತ ಹಾಗೂ ಭಾರಿ ಮಳೆಯಾಗುವ ಸಂದರ್ಭದಲ್ಲಿ ವಾಹನಗಳ ಮಾರ್ಗ ಬದಲಾವಣೆಯ ವಿವರ: 12 ಟನ್ ಅಧಿಕ ಭಾರದ ವಾಹನಗಳು ಶಿವಮೊಗ್ಗ-ತೀರ್ಥಹಳ್ಳಿ - ಆಗುಂಬೆ- ಶೃಂಗೇರಿ- ಕೆರೆಕಟ್ಟೆ- ಕಾರ್ಕಳ- ಉಡುಪಿ- ಮಂಗಳೂರು ಅಥವಾ ಶಿವಮೊಗ್ಗ-ತೀರ್ಥಹಳ್ಳಿ - ಮಾಸ್ತಿಕಟ್ಟೆ - ಹುಲಿಕಲ್ - ಹೊಸಂಗಡಿ - ಸಿದ್ಧಾಪುರ - ಉಡುಪಿ ಮಾರ್ಗಗಳ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+