ದೊರೆಸ್ವಾಮಿಯವರ ಕ್ಷಮೆ ಕೇಳುವ ಬಗ್ಗೆ ಯತ್ನಾಳ್ ತಿರುಗುತ್ತರವೇನು?
ಶಿವಮೊಗ್ಗ, ಫೆಬ್ರವರಿ 27: "ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಓರ್ವ ಡೋಂಗಿ ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿಕೆ ನೀಡಿರುವ ಶಾಸಕ ಯತ್ನಾಳ್, "ನಾನು ಈ ಹೇಳಿಕೆಗೆ ಬದ್ಧನಾಗಿದ್ದು, ವೀರ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ಕ್ಷಮೆ ಕೇಳಿದಲ್ಲಿ ಮಾತ್ರ ನಾನು ಕ್ಷಮೆ ಕೇಳುತ್ತೇನೆ" ಎಂದಿದ್ದಾರೆ.
Recommended Video
ಶಿವಮೊಗ್ಗದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ನಂತರ ಮಾತನಾಡಿದ ಶಾಸಕ ಯತ್ನಾಳ್, "ಈ ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯಹೋರಾಟಗಾರ ವೀರ ಸಾವರ್ಕರ್. ಇವರನ್ನ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟಗಾರನೆಂದು ಒಪ್ಪಿಕೊಳ್ಳದೆ ಬಾಯಿಗೆ ಬಂದಂತೆ ಮಾತನಾಡಿದೆ. ಮೊದಲು ಈ ಬಗ್ಗೆ ಕಾಂಗ್ರೆಸ್ ಕ್ಷಮೆ ಯಾಚಿಸಲಿ" ಎಂದು ಹೇಳಿದರು.
"ಕಾಂಗ್ರೆಸ್ನವರು ಹುಬ್ಬಳಿ - ಬೆಂಗಳೂರು ಘಟನೆ ಬಗ್ಗೆ ಮಾತನಾಡುವುದಿಲ್ಲ. ದೇಶವಿರೋಧಿ ಹೇಳಿಕೆ ಕೊಟ್ಟ ಹೆಣ್ಣುಮಕ್ಕಳ ಬಗ್ಗೆ ಮಾತನಾಡುವುದಿಲ್ಲ, ಕಾಂಗ್ರೆಸ್ ನವರು ದೇಶದ ವಿರುದ್ಧ ಮಾತನಾಡುವವರ ವಿರುದ್ಧ ಮೊದಲು ಹೋರಾಟ ಮಾಡಲಿ. ನನ್ನ ವಿರುದ್ಧ ಹೋರಾಟ ಮಾಡುವುದರಿಂದ ಯಾವುದೇ ಲಾಭವಿಲ್ಲ" ಎಂದರು.

"ವೀರ ಸಾರ್ವಕರ್ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದಿಯಾಗಿ ಹಗುರವಾಗಿ ಮಾತನಾಡಿದ್ದಾರೆ. ಮೊದಲು ಈ ಬಗ್ಗೆ ಅವರು ಜನರ ಬಳಿ ಕ್ಷಮೆ ಕೇಳಲಿ. ಸಂವಿಧಾನ ಬದ್ಧವಾಗಿ ಸಿಎಎ ಪಾರ್ಲಿಮೆಂಟ್ ನಲ್ಲಿ ಪಾಸ್ ಆಗಿದೆ. ಆದರೆ ಅದರ ವಿರುದ್ಧ ಪ್ರತಿಭಟನೆ ಮಾಡುವ ಕಾಂಗ್ರೆಸ್ ನವರು ಮೊದಲು ಅಂಬೇಡ್ಕರ್ ಅವರ ಸಂವಿಧಾನಕ್ಕೆ ಬೆಲೆ ಕೊಡುವುದನ್ನು ಕಲಿಯಲಿ. ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ" ಎಂದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications