ಶಿವಮೊಗ್ಗ : ಇಂಟರ್ಸಿಟಿ ರೈಲು ವೇಳಾಪಟ್ಟಿ, ದರ ಬದಲಾವಣೆ
ಶಿವಮೊಗ್ಗ, ನವೆಂಬರ್ 5 : ಶಿವಮೊಗ್ಗ-ಬೆಂಗಳೂರು ಇಂಟರ್ಸಿಟಿ ರೈಲನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ರೈಲನ್ನು ಸೂಪರ್ ಫಾಸ್ಟ್ ಆಗಿ ಪರಿವರ್ತಿಸಲಾಗಿದ್ದು, ದರ, ವೇಳಾಪಟ್ಟಿ ಬದಲಾವಣೆಯಾಗಿದೆ.
ಶಿವಮೊಗ್ಗ-ಬೆಂಗಳೂರು, ಬೆಂಗಳೂರು-ಶಿವಮೊಗ್ಗ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ಈ ತನಕ 95 ರೂ. ಇದ್ದ ದರವನ್ನು 15 ರೂ. ಹೆಚ್ಚಳ ಮಾಡಲಾಗಿದೆ.

ನವೆಂಬರ್ 1ರಿಂದ ಜಾರಿಗೆ ಬರುವಂತೆ ದೇಶದ 600 ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ನೈಋತ್ಯ ವಲಯದ ಹಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ.
ಪಿಯೂಷ್ ಗೋಯೆಲ್ ಅವರು ರೈಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರೈಲುಗಳ ವೇಗವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದರ ಭಾಗವಾಗಿಯೇ ಅಧಿಕಾರಿಗಳು ದೇಶಾದ್ಯಂತ ಹಲವು ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದ್ದಾರೆ.
ರೈಲಿನ ವೇಳಾಪಟ್ಟಿ
* ಪ್ರತಿದಿನ ಬೆಳಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುತ್ತಿದ್ದ ರೈಲು 6.40ಕ್ಕೆ ಹೊರಡಲಿದೆ
* 6.40ಕ್ಕೆ ಹೊರಡುವ ರೈಲು 11.35ಕ್ಕೆ ಬೆಂಗಳೂರು ತಲುಪಲಿದೆ
* ಬೆಂಗಳೂರಿನಿಂದ ಪ್ರತಿದಿನ ಮಧ್ಯಾಹ್ನ 3.30ಕ್ಕೆ ಹೊರಡುವ ರೈಲು, 3 ಗಂಟೆಗೆ ಹೊರಡಲಿದೆ
* ಶಿವಮೊಗ್ಗ ನಗರಕ್ಕೆ ರಾತ್ರಿ 8ಗಂಟೆಗೆ ತಲುಪಲಿದೆ
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
2000 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಯ ಸೊಬಗು: 1.32 ಲಕ್ಷ ಕುಶಲಕರ್ಮಿಗಳಿಗೆ ಮಾರುಕಟ್ಟೆ ಭಾಗ್ಯ -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications