ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್ ಎಸ್ ಜ್ಯೋತಿಪ್ರಕಾಶ್ ನೇಮಕ

ಶಿವಮೊಗ್ಗ, ಆಗಸ್ಟ್ 27: ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದೆ. ನಾಲ್ಕು ಜನ ಸದಸ್ಯರು ಹಾಗೂ ಓರ್ವ ಅಧ್ಯಕ್ಷರ ಹೆಸರನ್ನು ನೇಮಕಗೊಳಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಅದರಂತೆ ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Jyothiprakash Appointed As President To Shivamogga Bhadravathi Urban Development Authority

ಶಿವಮೊಗ್ಗದ ಉಮಾಮೂರ್ತಿ, ಎಸ್.ದೇವರಾಜ್, ಭದ್ರಾವತಿಯ ಬಿ.ಜಿ.ರಾಮಲಿಂಗಯ್ಯ, ಹಾಗೂ ಕದಿರೇಶ್ ಅವರನ್ನು ಸೂಡಾ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+