Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯಗೆ ಗೌರವ ಕೊಡದ ಕುಮಾರಸ್ವಾಮಿ: ಈಶ್ವರಪ್ಪ ಟೀಕೆ

Recommended Video

      ಸಿದ್ದರಾಮಯ್ಯರನ್ನ ಬೆಂಬಲಿಸಿ ಎಚ್ ಡಿ ಕೆನ ತರಾಟೆಗೆ ತೆಗೆದುಕೊಂಡ ಕೆ ಎಸ್ ಈಶ್ವರಪ್ಪ | Oneindia Kannada

      ಶಿವಮೊಗ್ಗ, ಜುಲೈ 07: ಮಾಜಿ ಸಿಎಂ ಸಿದ್ದರಾಮಯ್ಯ ಮನವಿಗೂ ಗೌರವ ಕೊಡದ ಕುಮಾರಸ್ವಾಮಿ ತಮ್ಮ ಮೂಗಿನ ನೇರಕ್ಕೆ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಮುಖಂಡ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

      ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರ ಬಾದಾಮಿಗೆ ಅನುದಾನ ನೀಡುವಂತೆ ಬಜೆಟ್‌ಗೂ ಹಿಂದೆ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು ಆದರೆ ಅವರ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ ಎಂದು ಅವರು ಹೇಳಿದರು.

      ಸಮನ್ವಯ ಸಮಿತಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿಗಳ ಮನವಿಗೇ ಕುಮಾರಸ್ವಾಮಿ ಸ್ಪಂದಿಸಲಿಲ್ಲವೆಂದರೆ ಜನರ ಸಾಮಾನ್ಯ ಶಾಸಕರ ಅದರಲ್ಲಿಯೂ ವಿರೋಧ ಪಕ್ಷದ ಶಾಸಕರ ಮನವಿಗೆ ಎಲ್ಲಿ ಮನ್ನಣೆ ದೊರೆಯಲಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

      Kumaraswamy did not respect Siddaramaiahs request: Eshwarappa

      ಸಾಲಮನ್ನಾ ಬಗ್ಗೆ ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿ ಅವರು ಆಕ್ರೋಶಗೊಳ್ಳುವುದು ಬಿಟ್ಟು ಸಮಾಧಾನವಾಗಿ ಉತ್ತರ ನೀಡಬೇಕು ಎಂದು ಸಲಹೆ ನೀಡಿದ ಅವರು, ನಾವು ಬಜೆಟ್‌ ಬಗ್ಗೆ ಕೇಳುತ್ತಿದ್ದೇವೆಯೇ ಹೊರತು ಅವರ ವೈಯಕ್ತಿಕ ವಿಚಾರ ಕೇಳುತ್ತಿಲ್ಲ ಎಂದು ಅವರು ಹೇಳಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+