ಹುಲಿಕಲ್ ಘಾಟ್ ನಲ್ಲಿ 400 ಅಡಿ ಆಳಕ್ಕೆ ಉರುಳಿದ ಲಾರಿ: ಅಚ್ಚರಿಯಾಗಿ ಬದುಕಿ ಬಂದ ಚಾಲಕ
ಶಿವಮೊಗ್ಗ, ಅಕ್ಟೋಬರ್ 1: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟಿಯಲ್ಲಿ 400 ಅಡಿ ಎತ್ತರದಿಂದ ಲಾರಿವೊಂದು ಉರುಳಿ ಕೆಳಗೆ ಬಿದ್ದರೂ, ಸಣ್ಣಪುಟ್ಟ ಗಾಯಗಳೊಂದಿಗೆ ಲಾರಿ ಚಾಲಕ ಬದುಕಿ ಬಂದಿದ್ದಾನೆ.
ಸೆ.30 ರ ಬೆಳಗಿನ ಜಾವ 3 ಗಂಟೆಯ ಸಮಯ, ಹುಲಿಕಲ್ ಘಾಟಿಯಲ್ಲಿ ಎಪಿ 29 ಡಬ್ಲ್ಯೂ 0051 ಸಂಖ್ಯೆಯ ಲಾರಿ ಮಂಗಳೂರು ಬಂದರಿನಿಂದ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿನ ಕೋಕ್ ಸಂಸ್ಥೆಗೆ ಮಾಲು ಹೊತ್ತುಕೊಂಡು ಹುಲಿಕಲ್ ಘಾಟಿಯಲ್ಲಿ ಬರುತ್ತಿತ್ತು.
ಹುಲಿಕಲ್ ಘಾಟಿಯ ಚಂಡಿಕಾಂಬ ದೇವಾಲಯದ ಹಿಂಭಾಗದ ತಿರುವಿನಲ್ಲಿ ಎದುರಿನಿಂದ ದಟ್ಟವಾದ ಹೆಡ್ ಲೈಟ್ ಹಾಕಿಕೊಂಡು ಬಂದ ವಾಹನವೊಂದಕ್ಕೆ ಸೈಡ್ ಕೊಡಲು ಹೋಗಿ ಲಾರಿ ಘಾಟಿಯಿಂದ ಉರುಳಿಬಿದ್ದಿದೆ.

ಅಚಾನಕ್ಕಾಗಿ ನಡೆದ ಘಟನೆಯಲ್ಲಿ ಲಾರಿ 400 ಅಡಿ ಎತ್ತರದಿಂದ ಉರುಳಿ ಬಿದ್ದರೂ, ಆಶ್ಚರ್ಯಕರ ರೀತಿಯಲ್ಲಿ ಚಾಲಕ ಲೋಕೇಶ್ ಎಂಬಾತ ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಎದ್ದು ಬಂದಿದ್ದಾನೆ.

ಶಿವಮೊಗ್ಗ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈತ ಸೊರಬದ ಮಾಗಡಿ ನಿವಾಸಿಯಾಗಿದ್ದಾನೆ. ನಗರ ಠಾಣೆಯ ಪಿಎಸ್ಐ ಕೊಪ್ಪದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications