ಶಿವಮೊಗ್ಗದಿಂದ ದೆಹಲಿಯ ಸಭೆಗೆ ಹೋದವರು ಇಷ್ಟು ಜನ!
ಶಿವಮೊಗ್ಗ, ಏಪ್ರಿಲ್ 03: ದೆಹಲಿಯ ನಿಜಾಮುದ್ದೀನ್ ತಬ್ಲಿಗ್ ಪ್ರಾರ್ಥನಾ ಮಂದಿರದಿಂದ ಜಿಲ್ಲೆಗೆ ಬಂದವರ ಸಂಖ್ಯೆ 24 ಇದ್ದು, ಇದರಲ್ಲಿ ಮೂವರು ಹೊರ ಜಿಲ್ಲೆಯವರಿದ್ದಾರೆ. ಇದರಲ್ಲಿ 10 ಜನರನ್ನು ತಪಾಸಣೆ ಮಾಡಲಾಗಿದ್ದು, ಯಾರಿಗೂ ಕೊರೊನಾ ಭೀತಿ ಇಲ್ಲವೆಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಳಿದ 11 ಜನರಲ್ಲಿ 14 ದಿನ 28 ದಿನಗಳ ಹೋಂ ಕ್ವಾರಂಟೈನ್ ನ್ನು ಮುಗಿಸಿದವರು ಇದ್ದಾರೆ. ಆದರೂ ಮುಂಜಾಗೃತ ಕ್ರಮವಾಗಿ ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಾವಣಗೆರೆಯ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದರಿಂದ, ಕೋಳಿ ಮಾಂಸ ಮಾರಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನಿಂದ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ದರದ ಮಾರಾಟದ ದೂರುಗಳು ಬಂದಲ್ಲಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗ ಮತ್ತು ಜಿಲ್ಲೆಯಾದ್ಯಂತ ಕೆಎಂಎಫ್ ನಿಂದ ಸ್ಲಂ ನಿವಾಸಿಗಳಿಗೆ ಹಾಲು ವಿತರಣೆ ಮಾಡಲಾಗುವುದು. ಶಿವಮೊಗ್ಗ ನಗರದಲ್ಲಿ 56 ಸ್ಲಂ ಪ್ರದೇಶವನ್ನು ಗುರುತಿಸಲಾಗಿದೆ. ಇಲ್ಲಿಗೆ ವಾಲಂಟೀಯರ್ಸ್ ಮೂಲಕ ಹಾಲು ವಿತರಿಸಲಾಗುವುದು ಎಂದು ಹೇಳಿದರು.
ಸ್ವಯಂ ಸೇವಕರು ದಿನೇ ದಿನೇ ಇಂತಹ ಕಾರ್ಯಗಳಿಗೆ ಮುಂದೆ ಬರುತ್ತಿದ್ದಾರೆ, ಅವರ ಸಹಕಾರದೊಂದಿಗೆ ನಗರದ 56 ಸ್ಲಂ ಪ್ರದೇಶದಲ್ಲಿ ಒಂದು ಕುಟುಂಬಕ್ಕೆ ಒಂದು ಲೀಟರ್ ಹಾಲು ವಿತರಿಸಲಾಗುವುದು ಎಂದರು.
ಕೇವಲ ಶೇ.5 ರಷ್ಟು ಜನ ಬೀದಿಗೆ ಬಂದು ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಶೇ.95 ರಷ್ಟು ಜನ ಸರ್ಕಾರದ ನಿಯಮ ಪಾಲಿಸಿ ಲಾಕ್ ಡೌನ್ ನ್ನು ಯಶಸ್ವಿಗೊಳಿಸಿದ್ದಾರೆ. ಕೇವಲ 5 ರಷ್ಟು ಜನರ ಈ ದುರ್ನಡತೆಗೆ ಬ್ರೇಕ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications