ನಾಗಾ ಸಾಧುಗಳು ಶಿವಮೊಗ್ಗಕ್ಕೆ, ಅದ್ದೂರಿ ಸ್ವಾಗತ
ಶಿವಮೊಗ್ಗ, ಜನವರಿ 20: ನಗರದಲ್ಲಿ ನಾಳೆ (ಜನವರಿ 20) ಧರ್ಮಜಾಗರಣ ಸಮನ್ವಯ ಸಮಿತಿ ನಡೆಸಲಿರುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಗ ಸಾಧುಗಳು ನಗರಕ್ಕೆ ಈಗ ಆಗಮಿಸಿದ್ದಾರೆ.
ಮೊದಲ ಬಾರಿಗೆ ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ ಇಬ್ಬರು ನಾಗಸಾದುಗಳನ್ನು ಇಂದು ಬೆಳಿಗ್ಗೆ 9ಕ್ಕೆ ಸಹ್ಯಾದ್ರಿ ಕಾಲೇಜು ಸರ್ಕಲ್ ನಲ್ಲಿ ಸಮಿತಿ ಸದಸ್ಯರು ಸ್ವಾಗತಿಸಿ ಬರಮಾಡಿಕೊಂಡರು.
ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಸಮಿತಿ ಸದಸ್ಯರು ಇಬ್ಬರು ನಾಗ ಸಾಧುಗಳನ್ನು ಬೈಕ್ Rally ಮೂಲಕ ಮೆರವಣಿಗೆ ಮಾಡಿಕೊಂಡು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕರೆದುಕೊಂಡು ಹೋದರು.

ನಾಳೆ ನಗರದ ಆದಿಚುಂಚನಗಿರಿ ಮಠದ ಮೈದಾನದಲ್ಲಿ ಧರ್ಮ ಜಾಗರಣ ಸಮನ್ವಯ ಸಮಿತಿ ಹಮ್ಮಿಕೊಂಡಿರುವ ಲೋಕ ಕಲ್ಯಾಣಾರ್ಥಕ್ಕಾಗಿ ಮಹ ಮೃತ್ಯುಂಜಯ ಹೋಮ ಸಾಮಾಜಿಕ ಸಾಮರಸ್ಯಕ್ಕಾಗಿ ಸತ್ಯನಾರಾಯಣ ಪೂಜೆಯಲ್ಲಿ ಮಹಾಂತ ಪವನ್ ಭಾರತೀ ಮಹರಾಜ್ ಹಾಗೂ ತ್ರೈಂಬಕೇಶ್ವರದಿಂದ ಮಹಾಂತ ತಾನಪತಿ ರಾಮ್ ಭಾರತೀ ಮಹರಾಜ್ ನಾಗಾ ಸಾಧುಗಳು ಭಾಗವಹಿಸಲಿದ್ದಾರೆ.

More From
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications