ಮರಗಳಲೆಯಲ್ಲಿ ನೋಡುಗರಿಗೆ ಭಯ, ಅಚ್ಚರಿ ಮೂಡಿಸಿದ ನಾಗಪಾತ್ರಿಯ ದೈವ ಶಕ್ತಿ ಪ್ರದರ್ಶನ
ತೀರ್ಥಹಳ್ಳಿ, ನವೆಂಬರ್ 24: ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ತೀರ್ಥಹಳ್ಳಿ ತಾಲೂಕಿನ ಆರಗ ಅಗ್ರಹಾರ ನಾಗಪಾತ್ರಿ ನಾಗರಾಜ್ ಅವರು ಮಾಧ್ಯಮಗಳ ಮುಂದೆಯೇ ದೈವ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ನೋಡುಗರಿಗೆ ಭಯದ ಜೊತೆಗೆ ಅಚ್ಚರಿ ಮೂಡಿಸಿತು.
ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮಪಂಚಾಯ್ತಿಯ ಮರಗಳಲೆ ಗ್ರಾಮದ ವೆಂಕಟಪ್ಪ ಪೂಜಾರಿಯವರ ಮಗ ನಾಗಪ್ಪ ಪೂಜಾರಿಯವರ ಮನೆಯ ಹಿಂಭಾಗದ ನಾಗರ ಬನದಲ್ಲಿ ನಾಗಬಿಂಬ ಹೊರತೆಗೆಯುವ ಕಾರ್ಯವನ್ನು ಮಾಧ್ಯಮಗಳ ಮುಂದೆಯೇ ಆರಂಭಿಸಿದರು.
ಪಾತ್ರಿಗಳು ಮೊದಲೇ ಹೇಳಿದಂತೆ ಸ್ಥಳದಲ್ಲಿ ತ್ರಿಶೂಲ ಮತ್ತು ನಾಗರ ಕಲ್ಲು ಸಿಕ್ಕಿದ್ದು ಜನರಲ್ಲಿ ಆಶ್ಚರ್ಯ ಉಂಟು ಮಾಡಿದೆ. ಈ ಹಿಂದೆ ಮರಗಳಲೆಯ ಸಣ್ಣ ಉದ್ಯಮಿ ನಾಗಪ್ಪ ಪೂಜಾರಿಯವರು ತಮ್ಮ ಕುಟುಂಬದ ಸಮಸ್ಯೆ ಹಾಗೂ ವ್ಯಾಪಾರದ ನಷ್ಟದ ಬಗ್ಗೆ ಪಾತ್ರಿಗಳಿಗೆ ತಿಳಿಸಿದ್ದರು.

ಮನೆಯ ಹಿಂಭಾಗದಲ್ಲಿ ನಾಗ ದೋಷ ಇರುವುದಾಗಿ ತಿಳಿಸಿದ್ದರು. ಇಂದು ಆ ನಾಗಬಿಂಬ ಹೊರತೆಗೆಯುವ ಕೆಲಸ ಮಾಡಿದರು. ಈ ದೃಶ್ಯ ನೋಡುಗರಿಗೆ ಭಯ, ಆತಂಕದ ಜತೆಗೆ ಅಚ್ಚರಿಯನ್ನು ಮೂಡಿಸಿತು. ಈ ದೃಶ್ಯವನ್ನು ಸೆರೆಹಿಡಿಯಲು ರಾಜ್ಯದ ಪ್ರತಿಷ್ಠಿತ ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದ್ದವು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications