ನೀನಾಸಂ ರಂಗ ಶಿಕ್ಷಣ ಕೇಂದ್ರದಿಂದ ಬೇಸಿಗೆ ರಂಗ ಶಿಬಿರ
ಶಿವಮೊಗ್ಗ ಏಪ್ರಿಲ್ 11: ಸಾಗರ ತಾಲೂಕು ಹೆಗ್ಗೋಡಿನ ನೀನಾಸಂ ರಂಗಶಿಕ್ಷನ ಕೇಂದ್ರವು ಮೇ 15ರಿಂದ ಜೂನ್ 4ರ ವರೆಗೆ ರಂಗತರಬೇತಿ ಶಿಬಿರ ಆಯೋಜಿಸಿದೆ.
18ರಿಂದ 35 ವರ್ಷದ ಒಳಗಿನ ಎಸ್ಎಸ್ಎಲ್ಸಿ ವರೆಗೆ ಓದಿದ ಯಾವುದೇ ವ್ಯಕ್ತಿ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಶಿಬಿರ ಶುಲ್ಕ ಇರುವುದಿಲ್ಲ. ಆದರೆ, ಊಟ, ವಸತಿ ವ್ಯವಸ್ಥೆಗೆ ತಲಾ 6 ಸಾವಿರ ರೂ. ಪಾವತಿಸಬೇಕು. ಸೀಮಿತ ಶಿಬಿರಾರ್ಥಿಗಳಿಗೆ ಪ್ರವೇಶ ಅವಕಾಶವಿರುತ್ತದೆ.
ಶಿಬಿರದಲ್ಲಿ ರಂಗಶಿಕ್ಷಣ ಕೇಂದ್ರದ ಅಧ್ಯಾಪಕರು ತರಬೇತಿ ನಡೆಸಿಕೊಡುತ್ತಾರೆ. ರಂಗಮಾಧ್ಯಮದ ಬಗ್ಗೆ ಮಾಹಿತಿಗಳನ್ನು ನೀಡುವ ಜತೆಗೆ ಶಿಬಿರಾರ್ಥಿಗಳಿಗೆ ನುರಿತ ನಿರ್ದೇಶಕರಿಂದ ರಂಗನಾಟಕ ಪ್ರಯೋಗಗಳನ್ನು ಮಾಡಿಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನೀನಾಸಂನಿಂದ ಪ್ರವೇಶಪತ್ರ ತರಿಸಿಕೊಂಡು ಅದನ್ನು ತುಂಬಿ ಏ.20ರೊಳಗೆ ತಲುಪುವಂತೆ ಅರ್ಜಿ ಸಲ್ಲಿಸಬಹುದು. ಅಥವಾ ಅಂತರ್ಜಾಲ- www.ninasam.org ನಲ್ಲಿ ಕೂಡ ಅರ್ಜಿ ಸಲ್ಲಿಬಹುದು. ಅರ್ಜಿಯ ಆಧಾರದ ಮೇಲೆ ಆಯ್ಕೆಯಾದವರಿಗೆ ಏ.30ರೊಳಗೆ ತಿಳಿಸಲಾಗುತ್ತದೆ.
More From
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications