ಶಿವಮೊಗ್ಗ: ಆಯುಧ ಪರವಾನಗಿ ನವೀಕರಿಸಿಕೊಳ್ಳಲು ಸೂಚನೆ
ಶಿವಮೊಗ್ಗ, ನವೆಂಬರ್ 25: ಆಯುಧ ಪರವಾನಗಿಗಳ ಅವಧಿ ಪೂರ್ಣಗೊಳ್ಳುವ ಪ್ರತಿಯೊಂದು ಪರವಾನಗಿಗಳನ್ನು ಪರವಾನಿಗೆ ಪ್ರಾಧಿಕಾರವು ನವೀಕರಣ ಮಾಡಬೇಕಾಗಿರುವುದರಿಂದ ಆಯುಧಗಳ ನಿಯಮಗಳನ್ವಯ ಶಿವಮೊಗ್ಗ ಜಿಲ್ಲೆಯ ಪರವಾನಗಿದಾರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ನವೀಕರಣಕ್ಕಾಗಿ ಒಂದು ತಿಂಗಳ ಮುಂಚಿತವಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚಿಸಿದ್ದಾರೆ.
ಪರವಾನಗಿಗೆ ಒಳಪಟ್ಟ ಆಯುಧವು ಪರವಾನಗಿದಾರರ ಬಳಿಯಲ್ಲಿಯೇ ಇರುತ್ತದೆಂದು ಖಚಿತಪಡಿಸಿಕೊಳ್ಳಲು ಹಾಗೂ ಸಮಾಜಘಾತುಕ ವ್ಯಕ್ತಿಗಳ ವಶವಾಗಬಾರದೆಂಬ ಉದ್ದೇಶದಿಂದ ಆಯುಧ ಪರವಾನಗಿದಾರರು ಹೊಂದಿರುವ ಆಯುಧಗಳನ್ನು ಪರಿಶೀಲನೆ ಮಾಡಿ, ವಾಸಸ್ಥಳದಲ್ಲಿ ನೆಲೆಸಿರುವ ವಿವರಗಳೊಂದಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ವರದಿ ಪಡೆಯಬೇಕಾಗಿರುತ್ತದೆ.
ಆದ್ದರಿಂದ ಡಿಸೆಂಬರ್ 31 ರಂದು ಆಯುಧ ಪರವಾನಗಿಗಳ ಅವಧಿ ಪೂರ್ಣಗೊಳ್ಳುವ ಶಿವಮೊಗ್ಗ ಜಿಲ್ಲೆಯ ಪರವಾನಗಿದಾರರು ಒಂದು ತಿಂಗಳ ಮುಂಚಿತವಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ಪರವಾನಗಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು.

ತಪ್ಪಿದಲ್ಲಿ ಅಂತಹ ಪರವಾನಗಿಯನ್ನು ಅಮಾನತ್ತುಪಡಿಸುವ ಬಗ್ಗೆ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications