ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ನಡುವೆಯೇ ನಡುರಾತ್ರಿ ಹಾರನಹಳ್ಳಿಯಲ್ಲಿ ಗಲಭೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಏಪ್ರಿಲ್ 29: ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ.

Recommended Video

ತಮ್ಮ ಕ್ಷೇತ್ರದ ಜನರ ಕಷ್ಟಕ್ಕೆ ದಾವಿಸಿ ಬಂದ ಕುಮಾರ್ ಬಂಗಾರಪ್ಪ | Kumar Bangarappa | oneindia Kannada

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಾರನಹಳ್ಳಿ ಭಾಗದಲ್ಲಿ ಗೋವುಗಳ ಕಳ್ಳ ಸಾಗಣೆ ಪ್ರಕರಣಗಳು ಹೆಚ್ಚಿದ್ದು, ಇದೇ ಘರ್ಷಣೆಗೆ ಕಾರಣ ಎನ್ನಲಾಗಿದೆ. ಪೊಲೀಸರು ಲಾಕ್ ಡೌನ್ ಭದ್ರತೆಯಲ್ಲಿರುವುದರಿಂದ ಗೋವುಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ.

Quarrel At Midnight In Haranahalli Inrelation To Cow Theft

 ಚಿತ್ರಗಳು : ಗಲಭೆ ಬಳಿಕ ಪಾದರಾಯನಪುರ ಕಂಡಿದ್ದು ಹೀಗೆ ಚಿತ್ರಗಳು : ಗಲಭೆ ಬಳಿಕ ಪಾದರಾಯನಪುರ ಕಂಡಿದ್ದು ಹೀಗೆ

ಎರಡು ದಿನಗಳ ಹಿಂದೆ‌ ಕರು ಕಳ್ಳಸಾಗಣೆ ಮಾಡುತ್ತಿರುವಾಗ ಕರುವನ್ನು ರಕ್ಷಿಸಿ ರಾಮಚಂದ್ರಾಪುರ ಮಠಕ್ಕೆ‌ ಭಜರಂಗದಳದ ಕಾರ್ಯಕರ್ತರು ಬಿಟ್ಟಿದ್ದರು. ಇದೇ ವಿಷಯಕ್ಕೆ‌ ಸಂಬಂಧಿಸಿದಂತೆ ನಿನ್ನೆ ರಾತ್ರಿ ಘರ್ಷಣೆ‌ ನಡೆದಿದೆ ಎನ್ನಲಾಗಿದೆ‌. ಈ ಸಂದರ್ಭದಲ್ಲಿ ಪರಸ್ಪರ ಕಲ್ಲು ತೂರಾಟವೂ ನಡೆದಿದೆ.

ಸ್ಥಳಕ್ಕೆ‌ ಕುಂಸಿ ಠಾಣೆ ಪೊಲೀಸರು ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

English summary
Quarrel at midnight in haranahalli of shivamogga in relation to cow theft
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X