Dam Water Level: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿದ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ ನೀರಿನ ಮಟ್ಟ ಇಲ್ಲಿದೆ
ಶಿವಮೊಗ್ಗ, ಜೂನ್.12: ರಾಜ್ಯಕ್ಕೆ ಮುಂಗಾರು ಆಗಮನವಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂಗಾರಿನಲ್ಲಿ ಸಾಮಾನ್ಯ ಮಳೆ 47.6 ಮಿಲಿ ಮೀಟರ್. ಆದರೆ, ಜೂನ್ 1 ರಿಂದ ರಾಜ್ಯದಲ್ಲಿ 85.6 ಮಿಮೀ ಮಳೆಯಾಗಿದೆ. ಹತ್ತು ದಿನಗಳಲ್ಲಿ 80% ಹೆಚ್ಚು ಮಳೆ ದಾಖಲಾಗಿದೆ.
ಇನ್ನು, ಶಿವಮೊಗದಲ್ಲಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 68.30 ಮಿಮಿ ಮಳೆಯಾಗಿದ್ದು, ಸರಾಸರಿ 9.76 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು, ಇದುವರೆಗೆ ಸರಾಸರಿ 97.40 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 05.80 ಮಿಮಿ., ಭದ್ರಾವತಿ 05.40 ಮಿಮಿ., ತೀರ್ಥಹಳ್ಳಿ 8.90 ಮಿಮಿ., ಸಾಗರ 31.60 ಮಿಮಿ., ಶಿಕಾರಿಪುರ 04.30 ಮಿಮಿ., ಸೊರಬ 03.70 ಮಿಮಿ. ಹಾಗೂ ಹೊಸನಗರ 8.60 ಮಿಮಿ. ಮಳೆ ದಾಖಲಾಗಿದೆ.
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ: 1819 (ಗರಿಷ್ಠ), 1745.40 (ಇಂದಿನ ಮಟ್ಟ), 3450.00 ಕ್ಯೂಸೆಕ್ಸ್ (ಒಳಹರಿವು), 1924.21 ಕ್ಯೂಸೆಕ್ಸ್ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1743.70.
ಭದ್ರಾಡ್ಯಾಮ್ : 186 (ಗರಿಷ್ಠ), 118.2 (ಇಂದಿನ ಮಟ್ಟ), 1395.00 ಕ್ಯೂಸೆಕ್ಸ್ (ಒಳಹರಿವು), 342.00 ಕ್ಯೂಸೆಕ್ಸ್ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 137.40.

ತುಂಗಾ ಡ್ಯಾಮ್: 588.24 (ಗರಿಷ್ಠ), 588.11 (ಇಂದಿನ ಮಟ್ಟ), 2042.00 ಕ್ಯೂಸೆಕ್ಸ್ (ಒಳಹರಿವು), 1481.00 ಕ್ಯೂಸೆಕ್ಸ್ (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 584.22.
ಮಾಣಿ ಡ್ಯಾಮ್: 595 (ಎಂಎಸ್ಎಲ್ಗಳಲ್ಲಿ), 572.26 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 438 ಕ್ಯೂಸೆಕ್ಸ್ (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 569.89 (ಎಂಎಸ್ಎಲ್ಗಳಲ್ಲಿ).
ಪಿಕ್ಅಪ್ ಡ್ಯಾಮ್: 563.88 (ಎಂಎಸ್ಎಲ್ಗಳಲ್ಲಿ), 561.80 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 240 (ಒಳಹರಿವು), 694.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.58 (ಎಂಎಸ್ಎಲ್ಗಳಲ್ಲಿ).
ಚಕ್ರ ಡ್ಯಾಮ್: 580.57 (ಎಂ.ಎಸ್.ಎಲ್ಗಳಲ್ಲಿ), 565.48 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 161.00 ಕ್ಯೂಸೆಕ್ಸ್ (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 574.08 (ಎಂಎಸ್ಎಲ್ಗಳಲ್ಲಿ).
ಸಾವೆಹಕ್ಲು ಡ್ಯಾಮ್: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 572.00 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 0.00 ಕ್ಯೂಸೆಕ್ಸ್ (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 572.20 (ಎಂಎಸ್ಎಲ್ಗಳಲ್ಲಿ).
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications