Breaking: ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ
ಶಿವಮೊಗ್ಗ, ಜುಲೈ 14: ನಗರದಲ್ಲಿ ಬೆಳ್ಳಂ ಬೆಳಗ್ಗೆ ಲಾಂಗು ಮಚ್ಚು ಝಳಪಿಸಿದ್ದು, ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿಯನ್ನು ಐದಾರು ಮಂದಿ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬವಾಗಿ ಹತ್ಯೆ ಮಾಡಿದ್ದಾರೆ.
ನಗರದ ವಿನೋಬನಗರ ಚೌಕಿ ಬಳಿ ಇನ್ನೋವಾ ಕಾರಿನಲ್ಲಿ ಬಂದಂತಹ ಆರು ಮಂದಿ ದುಷ್ಕರ್ಮಿಗಳು ಹಂದಿ ಅಣ್ಣಿ ಮೇಲೆ ದಾಳಿ ಮಾಡಿದ್ದಾರೆ. ತಲೆ ಭಾಗಕ್ಕೆ ಗುರಿಯಾಗಿಸಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರಿಂದ ರೌಡಿ ಶೀಟರ್ ಸ್ಥಳದಲ್ಲೇ ಸಾವೀಗೀಡಾಗಿದ್ದಾನೆ.
ಮನೋಸೋ ಇಚ್ಛೆ ದಾಳಿ ಮಾಡಿದ ನಂತ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. 2006ರಲ್ಲಿ ಲವ-ಕುಶ ಎಂಬುವವರನ್ನು ಹತ್ಯೆ ಮಾಡಿ ಹಂದಿ ಅಣ್ಣಿ ಪಾತಕ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ. ಮಲೆನಾಡಿನ ಜನರನ್ನು ಬೆಚ್ಚಿ ಬೀಳಿಸಿದ್ದ ಲವ-ಕುಶ ಸಹೋದರರನ್ನುತನ್ನ 20 ರ ಆಸುಪಾಸಿನಲ್ಲಿದ್ದಾಗಲೇ ತನ್ನ ಯುವ ಗ್ಯಾಂಗ್ ಮೂಲಕ ಸಾಗರ ರಸ್ತೆಯ ಗ್ಯಾರೇಜ್ ವೊಂದರಲ್ಲಿ ಲವ-ಕುಶರನ್ನು ಹಾಡ ಹಗಲೇ ಕೊಚ್ಚಿ ಹಾಕಿದ್ದನು.

ಎರಡು ವರ್ಷಗಳ ಹಿಂದೆ ಈತನ ತಮ್ಮ ಗಿರಿಯನ್ನು ರೌಡಿ ಅಜ್ರು ತಂಡ ಹತ್ಯೆಗೈದಿತ್ತು. ತನ್ನ ತಮ್ಮನನ್ನು ಕೊಂದ ಅಜ್ರು ಮತ್ತು ಆತನ ತಂಡವನ್ನು ಕೊಲೆ ಮಾಡಿ ತಮ್ಮನ ಆತ್ಮಕ್ಕೆ ಶಾಂತಿ ದೊರೆಕಿಸುತ್ತೇನೆ ಎಂದು ಶಪತ ಮಾಡಿದ್ದರು. ಆದರೆ ಇದೀಗ ತಾನೇ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದಾನೆ. ಇಷ್ಟು ದಿನ ಶಾಂತಿಯುತವಾಗಿದ್ದ ಶಿವಮೊಗ್ಗ ನೆಲದಲ್ಲಿ ಮತ್ತೆ ನೆತ್ತರು ಹರಿದಿದ್ದು, ಮತ್ತೆ ರಕ್ತಪಾತಕ್ಕೆ ದಾರಿ ಮಾಡಿಕೊಡಲಿದಿಯೇ ಎನ್ನುವ ಆತಂಕ ಎದುರಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications