ಶಿವಮೊಗ್ಗ: ಸೊಮವಾರದವರೆಗೂ 144 ಸೆಕ್ಷನ್ ಮುಂದುವರಿಕೆ
ಶಿವಮೊಗ್ಗ, ಡಿಸೆಂಬರ್ 5: ಶಿವಮೊಗ್ಗ ನಗರದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರದ ಬೆಳಿಗಿನವರೆಗೂ ಇದ್ದ ಕರ್ಫ್ಯೂ, ಮತ್ತೆ ಸೋಮವಾರದವರೆಗೂ ಮುಂದುವರೆದಿದೆ.
ಸೆಕ್ಷನ್ 144 ನ್ನು ತಹಶೀಲ್ದಾರ್ ಎನ್.ಜೆ ನಾಗರಾಜ್ ಮುಂದುವರೆಸುವಂತೆ ಆದೇಶಿಸಿದ್ದಾರೆ. ಅದರಂತೆ ದೊಡ್ಡಪೇಟೆ, ತುಂಗಾನಗರ ಹಾಗೂ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸೋಮವಾರದವರೆಗೆ ಮುಂದುವರೆಯಲಿದೆ.
ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಹಿಂದೆ ನಡೆದ ಕೋಮುಗಲಭೆಗೆ ಸಂಬಂಧ ಪಟ್ಟಂತೆ ಕೋಟೆ ಮತ್ತು ದೊಡ್ಡಪೇಟೆಯಲ್ಲಿ 10 ಪ್ರಕರಣ ದಾಖಲಾಗಿದ್ದು, ಶಾಂತಿ ನೆಲೆಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ ಎಂದು ಐ.ಜಿ ಎಸ್.ರವಿ ತಿಳಿಸಿದ್ದರು.

ಎರಡು ದಿನಗಳ ಹಿಂದೆ ನಡೆದಿದ್ದ ಕೋಮುಗಲಭೆ ಘಟನೆ ಹಾಗೂ ಶುಕ್ರವಾರ ರಾತ್ರಿ ನಡೆದ ಅಹಿತಕರ ಘಟನೆಯನ್ನು ಅವಲೋಕಿಸಿ, ತಹಶೀಲ್ದಾರ್ ಎನ್.ಜೆ.ನಾಗರಾಜ್ ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144ನ್ನು ಸೋಮವಾರದ ಬೆಳಿಗ್ಗೆ 10 ಗಂಟೆಯವರೆಗೆ ಅವಲೋಕಿಸಿ ಆದೇಶ ಹೊರಡಿಸಿದ್ದಾರೆ.
ಯಾವುದೇ ತರದ ವದಂತಿಗಳಿಗೆ ಸಾರ್ವಜನಿಕರು ಕಿವಿ ಕೊಡಬಾರದು, ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದ ವಿಷಯಗಳಿಗೆ ಸಾರ್ವಜನಿಕರು ಮನ್ನಣೆ ನೀಡಬಾರದು, ಕೋಮುಗಲಭೆ ಕುರಿತು ಮಾಹಿತಿ ಇದ್ದರೆ ಹತ್ತಿರ ಪೊಲೀಸ್ ಠಾಣೆಗೆ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋರಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications