ಶಾಸಕ ಕಿಮ್ಮನೆ ರತ್ನಾಕರಗೆ ಶಿವಮೊಗ್ಗ ಕೋರ್ಟ್ನಿಂದ ಸಮನ್ಸ್
ಶಿವಮೊಗ್ಗ, ನವೆಂಬರ್ 5 : ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರಿಗೆ ಶಿವಮೊಗ್ಗ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡಿದ್ದು, ಡಿ.22ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದೆ.
ಶಿವಮೊಗ್ಗ 4ನೇ ಸಿವಿಲ್ ನ್ಯಾಯಾಲಯ ಶನಿವಾರ ಕಿಮ್ಮನೆ ರತ್ನಾಕರ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಕಿಮ್ಮನೆ ರತ್ನಾಕರ ಅವರು ಜುಲೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದಾಗ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು ಎಂದು ವಕೀಲ ಕೆ.ಪಿ.ಶ್ರೀಪಾಲ್ ದೂರು ದಾಖಲು ಮಾಡಿದ್ದರು.

ಈ ದೂರಿನ ಅನ್ವಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿರ್ಮಲಾ ಅವರು ಸಮನ್ಸ್ ಜಾರಿ ಮಾಡಿದ್ದಾರೆ. ಡಿ.22ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ನಲ್ಲಿ ಸೂಚಿಸಲಾಗಿದೆ.
ಸಾಮಾಜಿಕ ಹೋರಾಟಗಾರ ಮತ್ತು ವಕೀಲ ಕೆ.ಪಿ.ಶ್ರೀಪಾಲ್ ಅವರು ಸದರಿ ಪ್ರಕರಣದಲ್ಲಿ ಐಪಿಸಿ ಸಕ್ಷನ್ 499& 500 ಅಡಿಯಲ್ಲಿ ಕಿಮ್ಮನೆ ರತ್ನಾಕರ ಅವರಿಗೆ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದ್ದಾರೆ.
More From
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications