ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಕೋರ್ಟ್ ಶಿರಸ್ತೇದಾರ್ ಮಗಳು ನದಿಯಲ್ಲಿ ಬಿದ್ದು ಸಾವು

|
Google Oneindia Kannada News

ತೀರ್ಥಹಳ್ಳಿ, ಅಕ್ಟೋಬರ್ 21 : ತಾಲೂಕಿನ ಮಹಿಷಿ ನದಿಯಲ್ಲಿ ಶಿವಮೊಗ್ಗದ ಯುವತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಮಹಾರಾಷ್ಟ್ರದ ಸಾಂಗ್ಲಿ ಬಳಿ ಅಪಘಾತ, ಕರ್ನಾಟಕದ ಹತ್ತು ಕಾರ್ಮಿಕರ ಸಾವುಮಹಾರಾಷ್ಟ್ರದ ಸಾಂಗ್ಲಿ ಬಳಿ ಅಪಘಾತ, ಕರ್ನಾಟಕದ ಹತ್ತು ಕಾರ್ಮಿಕರ ಸಾವು

ಶಿವಮೊಗ್ಗ ನ್ಯಾಯಾಲಯದ ಶಿರಸ್ತೇದಾರ್ ಲಿಂಗರಾಜು ಅವರು ಕುಟುಂಬ ಸಮೇತ ಮಹಿಷಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಲಿಂಗರಾಜು ಅವರ ಮಗಳು ಗಾನ (22) ಕಾಲು ಜಾರಿ ನದಿಯಲ್ಲಿ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ವರೆಗೆ ಮೃತದೇಹ ಪತ್ತೆಯಾಗಿಲ್ಲ.

Drown

ಶವವನ್ನು ನೀರಿನಿಂದ ತೆಗೆಯಲು ಸ್ಥಳೀಯರು ಮತ್ತು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ. ಮೃತಪಟ್ಟಿರುವ ಗಾನ ಅವರು ಲಿಂಗರಾಜು ಮತ್ತು ಉಷಾ ದಂಪಯ ಮಗಳು. ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಬಗ್ಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

English summary
Gana- 22 year old girl from Shivamogga drown in Tirthahalli Mahishi river and died.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X