ತಾಳಗುಪ್ಪ-ಮೈಸೂರು ಇಂಟರ್ ಸಿಟಿ ರೈಲು ಆರಂಭ; ವೇಳಾಪಟ್ಟಿ
ಶಿವಮೊಗ್ಗ, ಜನವರಿ 19: ತಾಳಗುಪ್ಪ- ಮೈಸೂರು ಇಂಟರ್ ಸಿಟಿ ರೈಲು ಸಂಚಾರ ಜನವರಿ 20ರಿಂದ ಆರಂಭವಾಗಲಿದೆ. ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಈ ರೈಲಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಜನವರಿ 20 ರಿಂದ 31ರ ತನಕ ಶಿವಮೊಗ್ಗದ ತಾಳಗುಪ್ಪ ಮತ್ತು ಮೈಸೂರು ನಡುವೆ ಇಂಟರ್ ಸಿಟಿ ರೈಲನ್ನು ಓಡಿಸಲಾಗುತ್ತದೆ. ಜನರ ಪ್ರತಿಕ್ರಿಯೆ ನೋಡಿಕೊಂಡು ರೈಲು ಸೇವೆಯನ್ನು ಮುಂದುವರೆಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ಹೇಳಿದೆ.
ಈ ರೈಲಿನಲ್ಲಿ ಸಂಚಾರ ನಡೆಸಲು ಜನರು ಆನ್ಲೈನ್ ಮೂಲಕವೇ ಟಿಕೆಟ್ ಕಾಯ್ದಿರಿಸಬೇಕು. ರೈಲು ನಿಲ್ದಾಣದಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಇಲಾಖೆ ಹೇಳಿದೆ. ಪ್ರಯಾಣ ಮಾಡುವಾಗ ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಬೇಕಿದೆ.

ವೇಳಾಪಟ್ಟಿ; ತಾಳಗುಪ್ಪ-ಮೈಸೂರು ನಡುವೆ ರೈಲು ನಂಬರ್ 06295 ಮತ್ತು06296 ಸಂಚಾರ ನಡೆಸಲಿದೆ. ಸಂಪೂರ್ಣ ಕಾಯ್ದಿರಿಸಿದ ಸೀಟುಗಳನ್ನು ಈ ರೈಲು ಹೊಂದಿದೆ.
06295 ಸಂಖ್ಯೆಯ ರೈಲು ಜನವರಿ 20ರಂದು ಬೆಳಗ್ಗೆ 6ಕ್ಕೆ ಮೈಸೂರಿನಿಂದ ಹೊರಡಲಿದೆ. ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಅರಸೀಕೆರೆ, ಕಡೂರು ಜಂಕ್ಷನ್, ಬೀರೂರು, ತರೀಕೆರೆ, ಭದ್ರವಾತಿ ಮೂಲಕ ಶಿವಮೊಗ್ಗ ನಗರಕ್ಕೆ 10.45ಕ್ಕೆ ತಲುಪಲಿದೆ. 11.49 ಆನಂದಪುರಂ, ಮಧ್ಯಾಹ್ನ 12.18ಕ್ಕೆ ಸಾಗರ ಮತ್ತು 1.15ಕ್ಕೆ ತಾಳಗುಪ್ಪ ತಲುಪಲಿದೆ.
ರೈಲು ಸಂಖ್ಯೆ 06296 ಮಧ್ಯಾಹ್ನ 3 ಗಂಟೆಗೆ ತಾಳಗುಪ್ಪದಿಂದ ಹೊರಡಲಿದೆ. 4.50ಕ್ಕೆ ಶಿವಮೊಗ್ಗ ತಲುಪಲಿದೆ. 4.55ಕ್ಕೆ ಶಿವಮೊಗ್ಗದಿಂದ ಹೊರಟು ಭದ್ರಾವತಿ, ಕಡೂರು, ಬೀರೂರು, ಅರಸೀಕೆರೆ ಮೂಲಕ ಸಂಚಾರ ನಡೆಸಿ ರಾತ್ರಿ 10.15ಕ್ಕೆ ಮೈಸೂರು ತಲುಪಲಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications