ಸಾಗರದಲ್ಲಿ ರಸ್ತೆ ಅಪಘಾತ: ಮೂವರ ದುರ್ಮರಣ

ಶಿವಮೊಗ್ಗ, ಮಾರ್ಚ್ 08: ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಸಿದ್ದಪ್ಪ(40), ಜಿ.ತಿಪ್ಪಣ್ಣ(60), ವೆಂಕಟೇಶ(55) ಮೃತರು ರಾಯಚೂರಿನ ಶಕ್ತಿನಗರದ ಆರ್ ಪಿಟಿಸಿಎಲ್ ಉದ್ಯೋಗಿಗಳಾಗಿದ್ದಾರೆ. ಮತ್ತೊರ್ವ ಗಾಯಾಳು ನಾಗರಾಜ್ ಎಂದು ಗುರುತಿಸಲಾಗಿದೆ.

Three People Death In Road accident Near Sagara

ರಾಯಚೂರಿನಿಂದ ಕಾರ್ಗಲ್ ಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+