ಭದ್ರಾವತಿಯ ಯುಜಿಡಿ ಶುದ್ಧೀಕರಣ ಘಟಕದಲ್ಲಿ ಎರಡು ಮೃತದೇಹಗಳು ಪತ್ತೆ

ಶಿವಮೊಗ್ಗ, ಜೂನ್ 14: ಭದ್ರಾವತಿಯ ಸಿದ್ಧರೂಢ ಬಡಾವಣೆಯಲ್ಲಿ ಶೃಂಗೇರಿ ಶಂಕರ ಮಠದ ಬಳಿಯಿರುವ ಯುಜಿಡಿ ಶುದ್ಧೀಕರಣ ಘಟಕದಲ್ಲಿ ಎರಡು ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

Recommended Video

      ಯಡಿಯೂರಪ್ಪನನ್ನ ಅಲುಗಾಡಿಸಲು ಯಾರಿಂದಲೂ ಆಗಲ್ಲ | State Government is safe dont worry : M P Renukacharya

      ಓರ್ವ ಪುರುಷ ಹಾಗೂ ಓರ್ವ ಮಹಿಳೆಯ ಮೃತದೇಹಗಳು ಈ ಯುಜಿಡಿಯ ಬಾವಿಯಲ್ಲಿ ಪತ್ತೆಯಾಗಿದ್ದು, ಮಹಿಳೆಯನ್ನು ಹಳೆನಗರ ನಿವಾಸಿ ಭಾಗ್ಯಮ್ಮ (40) ಎಂದು ಗುರುತಿಸಲಾಗಿದೆ. ಆದರೆ ಪುರುಷನ ದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಇಬ್ಬರೂ ಸಾವನ್ನಪ್ಪಿ ನಾಲ್ಕೈದು ದಿನಗಳು ಕಳೆದಿರಬಹುದು ಎನ್ನಲಾಗಿದೆ. ಇಬ್ಬರ ಮೃತದೇಹವೂ ನಿನ್ನೆ ರಾತ್ರಿ ಪತ್ತೆಯಾಗಿದೆ. ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Two Dead Bodies Found In Ugd Purification Plant Near Sringeri Sankara Mutt Of Bhadravathi

      ಮೃತದೇಹಗಳನ್ನು ಪರಿಶೀಲನೆ ಮಾಡಲಾಗಿದೆ. ಈ ಯುಜಿಡಿ ಶುದ್ಧೀಕರಣ ಘಟಕದಲ್ಲಿ ಅನೈತಿಕ ಚಟುವಟಿಕೆ, ಕುಡಿತ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆಯೂ ಮಾತುಗಳು ಕೇಳಿಬಂದಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+