ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ವೃಕ್ತಿ ಬಲಿ
ತೀರ್ಥಹಳ್ಳಿ: ತಾಲೂಕಿನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ಜನವರಿಯಲ್ಲಿ ಒಬ್ಬರು ಮೃತರಾದ ಬೆನ್ನಲೇ ಮತ್ತೊಬ್ಬ ವ್ಯಕ್ತಿ ಮೃತರಾಗಿರುವ ಘಟನೆ ವರದಿಯಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯ ಬೆಕ್ಸೆ-ಕೆಂಜಿಗುಡ್ಡೆ ಗ್ರಾಮದ ಕುಡುಪ (65) ಎನ್ನುವವರು ಮಂಗನಕಾಯಿಲೆಯಿಂದ ಮಂಗಳವಾರ ಅಸುನೀಗಿರುವುದು ಇಲ್ಲಿನ ಕಾಡಿನಂಚಿನ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.[ಬಂಡೀಪುರ ಅಭಯಾರಣ್ಯದಲ್ಲಿ ಮಂಗನ ಕಾಯಿಲೆ?]

ಕುಡುಮಲ್ಲಿಗೆ ಗ್ರಾಮ ಪಂಚಾಯ್ತಿಯ ಚಿಡುವ ಗ್ರಾಮದಲ್ಲಿ ಶೇಷಪ್ಪನಾಯ್ಕ ಎನ್ನುವವರು ಜನವರಿ 30ರಂದು ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದರು. ಈಗ ಕುಡುಪ ಎನ್ನುವವರು ಮೃತವಾಗಿದ್ದಾರೆ. ಪದೇ ಪದೇ ಜ್ವರದಿಂದ ನರಳುತ್ತಿದ್ದ ಕುಡುಪ ಅವರು ಇದ್ದಕ್ಕಿದಂತೆ ಜ್ವರ ಹೆಚ್ಚಾಗಿ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಇನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಕುಡುಪ ಅವರು ಮೃತವಾಗಿರುವುದನ್ನು ದೃಢಪಡಿಸಿದ ಪೊಲೀಸರು, ಮೃತವಾಗಿರುವುದಕ್ಕೆ ಮಂಗನ ಕಾಯಿಲೆ ಕಾರಣವಿರಬಹುದು ಎಂದು ತಿಳಿಸಿದ್ದಾರೆ.
-
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ -
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications