ಸರಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ವಿಐಎಸ್ಎಲ್ ನ ಕಾರ್ಮಿಕರು
ಭದ್ರಾವತಿ, ಮೇ 31: ಇಲ್ಲಿನ ವಿಐಎಸ್ಎಲ್ ನ ಸಾವಿರಾರು ಮಂದಿ ಕಾರ್ಮಿಕರು ಮಂಗಳವಾರ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು. ವಿಐಎಸ್ಎಲ್ ಕಾರ್ಖಾನೆಗೆ ಗಣಿ ಮಂಜೂರು ಮಾಡಿ ಹಾಗೂ ಖಾಸಗಿಯವರಿಗೆ ಕಾರ್ಖಾನೆ ಹಸ್ತಾಂತರ ಮಾಡುವ ನಿರ್ಧಾರವನ್ನು ಕೈ ಬಿಡಿ ಎಂಬುದು ಅವರ ಒತ್ತಾಯವಾಗಿತ್ತು.
ಕಾರ್ಖಾನೆಯ ಮುಂಭಾಗದಿಂದಲೇ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಮಿಕರು, ಅಂಬೇಡ್ಕರ್ ವೃತ್ತದ ಬಳಿ ರಸ್ತೆ ತಡೆ ನಡೆಸಿದರು. ಆ ನಂತರ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಮಿಕ ಮುಖಂಡರೊಬ್ಬರು ಮಾತನಾಡಿ, ಮೂವತ್ತು ವರ್ಷಗಳಿಂದ ವಿಐಎಸ್ ಎಲ್ ಮತ್ತು ಎಂಪಿಎಂ ಕಾರ್ಖಾನೆ ಪ್ರಗತಿ ಕುಂಠಿತವಾಗಿದೆ. ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಎಂದರು.[ಪ್ರೇಮ ನಿರಾಕರಣೆ: ಭದ್ರಾವತಿಯಲ್ಲಿ ಯುವಕನ ಮೇಲೆ ಯುವತಿ ಹಲ್ಲೆ!]

ಕಾರ್ಖಾನೆಗಳ ಇಂದಿನ ದುಃಸ್ಥಿತಿಗೆ ಆಳುವ ಸರಕಾರಗಳ ನಿರ್ಲಕ್ಷ್ಯ ಧೋರಣೆಯೇ ಕಾರಣ. ಈಗಲಾದರೂ ಸರಕಾರಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು. ಮತ್ತೊಬ್ಬ ಮುಖಂಡ ಮಾತನಾಡಿ, ಕಾರ್ಖಾನೆಗೆ ಗಣಿ ಮಂಜೂರು ಮಾಡುವ ಪ್ರಕ್ರಿಯೆ ನಿಧಾನವಾಗಿ ಸಾಗುತ್ತಿದೆ. ಇಂಥ ಧೋರಣೆ ಖಂಡಿಸಿ, ಪ್ರತಿಭಟಿಸುವ ಜವಾಬ್ದಾರಿ ಎಲ್ಲರಿಗೂ ಇದೆ ಎಂದು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications