ಪತ್ನಿ, ಮಗಳು ನಾಪತ್ತೆ: ಹೊನ್ನಾವರ ಅರ್ಚಕ ದೂರು
ಹೊನ್ನಾವರ, ನ. 8: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಪ್ರಸಿದ್ಧ ವೀರಾಂಜನೇಯ ದೇವಸ್ಥಾನದ ಅರ್ಚಕ ರಾಮಚಂದ್ರ ಭಟ್ಟ ಅವರು ತಮ್ಮ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆಂದು ಶನಿವಾರ ದೂರು ದಾಖಲಿಸಿದ್ದಾರೆ.

ಪತ್ನಿ ನಯನಾ ಹಾಗೂ ಮಗಳು ಸಿಂಧೂ ನ. 3ರಂದು ನಾಪತ್ತೆಯಾಗಿದ್ದಾರೆ. ಅಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಂದಿಲ್ಲ ಎಂದು ರಾಮಚಂದ್ರ ಭಟ್ಟ ದೂರಿನಲ್ಲಿ ತಿಳಿಸಿದ್ದಾರೆ.












Click it and Unblock the Notifications