ಮೈತ್ರಿ ನಿರ್ದೇಶಕರಿಂದ 3 ದಿನಗಳ ಅಭಿನಯ ಕಾರ್ಯಾಗಾರ
ಶಿವಮೊಗ್ಗ, ಆಗಸ್ಟ್ 30: ಮೈತ್ರಿ, ಜಟ್ಟ ಚಿತ್ರಗಳ ನಿರ್ದೇಶಕ ಬಿಎಂ ಗಿರಿರಾಜ್ ಅವರು ಮೂರು ದಿನಗಳ ಅಭಿನಯ ಕಾರ್ಯಾಗಾರವನ್ನು ಕುಪ್ಪಳಿಯಲ್ಲಿ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿವುಳ್ಳ ಪತ್ರ ಕಳಿಸಿದ್ದಾರೆ. ಮುಂದೆ ಓದಿ...
ಗೆಳೆಯ, ಗೆಳತಿಯರೆ,
ವಿಷಯ ಸರಳ
ಮತ್ತೆ ಅಭಿನಯಕ್ಕೆ ಸಂಬಂಧಿಸಿದ ಶಿಬಿರ ಏರ್ಪಡಿಸಿದ್ದೇವೆ.
ವಿಶೇಷ ಎಂದರೆ ಈ ಬಾರಿಯ ಶಿಬಿರ ರಸರುಷಿ ಕುವೆಂಪುರವರನ್ನು ರೂಪಿಸಿದ ಕುಪ್ಪಳ್ಳಿಯಲ್ಲಿ!
ಮೂರುದಿನಗಳ ಕಾಲ ಊಟ, ವಸತಿ ಹಾಗೂ ಮಲೆನಾಡಿನ ತಂಪಿನೊಂದಿಗೆ ಅಭಿನಯ ಕಲಿಯೋರಂತೆ ಬನ್ನಿ!!

ಶಿಬಿರದ ನಿರ್ದೇಶಕರು:
ಜಟ್ಟ, ಮೈತ್ರಿ, ಅಮರಾವತಿ ಚಲನಚಿತ್ರಗಳ ಖ್ಯಾತಿಯ ಹಾಗೂ ಎರಡು ಬಾರಿ ರಾಜ್ಯಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಂ ಗಿರಿರಾಜ್ ಮತ್ತು ಇವರ ತಂಡ ನಿಮ್ಮೊಂದಿಗಿರುತ್ತದೆ.
ಶಿಬಿರದ ದಿನಾಂಕ:
ಸೆಪ್ಟೆಂಬರ್ 09, 10 ಮತ್ತು 11ರಂದು (ಶುಕ್ರವಾರ, ಶನಿವಾರ, ಭಾನುವಾರ) ಮೂರು ದಿನಗಳ ಪೂರ್ಣಾವಧಿ ತೀವ್ರ ಅಭಿನಯ ಕಾರ್ಯಾಗಾರ
ಸ್ಥಳ:
ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುಪ್ಪಳ್ಳಿ,
ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ
ಅಭಿನಯ ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
ಹೆಚ್ಚಿನ ಮಾಹಿತಿಗಳಿಗಾಗಿ ಅಥವಾ ನಿಮ್ಮ ಪ್ರವೇಶ ಕಾಯ್ದಿರಿಸಲು ಸಂಪರ್ಕಿಸಿ
ಕೆ.ಎಸ್ ಪರಮೇಶ್ವರ 90080 99686
ಶ್ಯಾಮ್ ಸುಂದರ್ : 96201 50475
ಸವಿತ : 81475 24966
ಸ್ವರೂಪ್: 99016 47817
ಮಿಂಚಂಚೆ: [email protected]
ಮುಖಪುಸ್ತಕ: kalamadhyam
ವಾಟ್ಸ್ಅಪ್: 9008450040
ಕಾರ್ಯಾಗಾರದ ಅಂತ್ಯದಲ್ಲಿ ಪ್ರಮಾಣಪತ್ರ ನೀಡಲಾಗುವುದು. ಆಸಕ್ತರು ಇಂದೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದು. (ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications