Jog Falls: ಭಾರೀ ಮಳೆಯಿಂದ ಮರುಳಿಸಿದ ವಿಶ್ವವಿಖ್ಯಾತ ಜೋಗ್ ಫಾಲ್ಸ್ ಸೌಂದರ್ಯ ಸವಿಯಬಯಸುವ ಪ್ರವಾಸಿಗರಿಗೆ ಗುಡ್ ನ್ಯೂಸ್
Jog Falls: ರಾಜ್ಯದೆಲ್ಲೆಡೆ ಮಳೆರಾಯನ ಆರ್ಭಟ ಮುಂದುವರೆದಿದ್ದು, ಜಲಮೂಲಗಳಿಗೆ ಜೀವಕಳೆ ಬಂದಂರಾಗಿದೆ. ಅಲ್ಲದೆ ಮಲೆನಾಡಿನ ಪ್ರವಾಸಿ ತಾಣಗಳ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆರಾಯ ಆರ್ಭಟ ಮುಂದುರೆಸಿದ ಹಿನ್ನೆಲೆ ಇಲ್ಲಿನ ವಿಶ್ವಪ್ರಸಿದ್ಧ ತಾಣವಾದ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಂತಾಗಿದೆ. ಈ ಹಿನ್ನೆಲೆ ಪ್ರವಾಸಿಗರಿಗೆ ಗುಡ್ನ್ಯೂಸ್ವೊಂದನ್ನು ನೀಡಲಾಗಿದೆ. ಹಾಗಾದರೆ ಆ ಪ್ರಮುಖ ಮಾಹಿತಿ ಇಲ್ಲಿದೆ ಗಮನಿಸಿ.
ಭಾರೀ ಹಿನ್ನೆಲೆ ಇಷ್ಟು ಬಿಸಿಲಿನ ಬೇಗೆಯಿಂದ ಬೆಂದು ಹೋಗಿದ್ದ ಜೋಗಜಲಪಾತಕ್ಕೆ ಇದೀಗ ಕಳೆ ಬಂದಂತಾಗಿದೆ. ಅದರಲ್ಲೂ ಶರಾವತಿ ಕೊಳ್ಳದ ಪ್ರದೇಶದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಇದರಿಂದ ಲಿಂನಮಕ್ಕಿ ಜಲಾನಯನ ಪ್ರದೇಶದ ಕೆಳದಂಡೆ ಭಾಗದಲ್ಲಿ ಮಳೆ ನೀರು ರಭಸದಿಂದ ಹರಿದುಬರುತ್ತಿದೆ. ಈ ಹಿನ್ನೆಲೆ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ ಬಂದಿದ್ದು, ರಾಜ, ರಾಣಿ, ರೋರರ್ ರಾಕೆಟ್ ಜಲಧಾರೆ ಧುಮ್ಮುಕ್ಕುತ್ತದೆ. ಈ ಮೂಲಕ ಇದು ಪ್ರವಾಸಿಗರನ್ನ ತನ್ನತ್ತ ಕೈಬಿಸಿ ಕರೆಯುತ್ತಿದೆ.

2023ರಲ್ಲಿ ರಾಜ್ಯದಲ್ಲಿ ಮಳೆಯಿಲ್ಲದೆ, ಭರದ ವಾತಾವರಣ ನಿರ್ಮಾಣವಾಗಿ, ಹಲವು ಜಲಮೂಲಗಳು ಬತ್ತಿಹೋಗಿದ್ದವು. ಅಷ್ಟೇ ಅಲ್ಲದೆ ವಿಶ್ವಪ್ರಸಿದ್ದ ಜೋಗ ಜಲಪಾತದ ಸೌಂದರ್ಯದ ಕಳೆಯೂ ಮಾಯವಾಗಿತ್ತು. ಇದೀಗ 2024ರ ಮೇನಲ್ಲಿ ಸುರಿಯುತ್ತಿರುವ ಮಳೆಯಿಂದ ಜೋಗದ ಸೌಂದರ್ಯದ ಕಳೆ ಮರುಕಳಿಸಿದಂತಾಗಿದೆ. ಇನ್ನು ಈ ನೀರನ್ನು ಆಶ್ರಯಿಸಿದ್ದ ಜೀವಸಂಕುಲಗಳು, ಸರೀಸೃಪಗಳು ಹಾಗೂ ಜಲಚರಗಳಲ್ಲೂ ಹೊಸ ಚೈತನ್ಯ ಮೂಡಿದಂತಾಗಿದೆ. ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ.
ಮತ್ತೊಂದೆಡೆ ಜೋಗದ ವಿವಿಧ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ಪ್ರವಾಸಿಗರು ಅತಿ ಹತ್ತಿರದಿಂದ ಜಲಪಾದ ಜಲಸಿರಿಯ ವೈಭವವನ್ನು ಕಣ್ತಂಬಿಕೊಳ್ಳಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಬೃಹತ್ ವೀಕ್ಷಣಾ ಗೋಪುರಗಳು ತಲೆ ಎತ್ತುತ್ತಿವೆ. ಇದರಿಂದ ಪ್ರವಾಸಿಗರು ಹತ್ತಿರದಿಂದಲೇ ಜೀಗ ವೈಭವವನ್ನು ಸವಿಯಬಹುದಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications