ಸಿಂಗಪುರ, ಇಂಡೋನೇಷಿಯಾದಲ್ಲಿ ಪ್ರಬಲ ಭೂಕಂಪ
ಸಿಂಗಪುರ, ಜುಲೈ 7: ಸಿಂಗಪುರದ ಆಗ್ನೇಯ ಭಾಗದಲ್ಲಿ ಮಂಗಳವಾರ ಬೆಳ್ಳಂಬೆಳ್ಳಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಇದೇ ವೇಳೆ ಇಂಡೋನೇಷಿಯಾ, ಭಾರತದ ಅರುಣಾಚಲ ಪ್ರದೇಶದಲ್ಲೂ ಭೂಕಂಪವಾಗಿದೆ.
ಸಿಂಗಪುರದ ಆಗ್ನೇಯ ಭಾಗ 1102 ಕಿ.ಮೀ ದೂರದಲ್ಲಿ ಕೇಂದ್ರ ಬಿಂದು ಕಂಡು ಬಂದಿದೆ ಎಂದು ರಾಷ್ಟ್ರೀಯ ಸಿಸ್ಮೋಲಾಜಿ ಕೇಂದ್ರ ವರದಿ ಮಾಡಿದೆ. ಸ್ಥಳೀಯ ಕಾಲಮಾನ 4.24ಕ್ಕೆ ಭೂಕಂಪ ಸಂಭವಿಸಿದೆ. ಸದ್ಯಕ್ಕೆ ಸಾವು, ನೋವಿನ ವರದಿ ಕಂಡು ಬಂದಿಲ್ಲ.

ಇದೇ ವೇಳೆ ಇಂಡೋನೇಷಿಯಾದಲ್ಲೂ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ಕಂಡು ಬಂದಿದೆ ಎಂದು ಯುರೋಪಿಯನ್ ಮೆಡಿಟೇರಿಯನ್ ಸಿಸ್ಮೋಲಾಜಿಕಲ್ ಕೇಂದ್ರ ವರದಿ ಮಾಡಿದೆ. ಇಂಡೋನೇಷಿಯಾದಿಂದ ಉತ್ತರಕ್ಕೆ ಸೆಮರಾಂಗ್ ನಿಂದ 142 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ.
M6.1 #earthquake (#gempa) strikes 142 km N of #Semarang (#Indonesia) 7 min ago. Effects reported by eyewitnesses: pic.twitter.com/M19yatlAlO
— EMSC (@LastQuake) July 6, 2020
ಇದಲ್ಲದೆ, ಭಾರತದ ಅರುಣಾಚಲ ಪ್ರದೇಶದಲ್ಲೂ ಕಡಿಮೆ ತೀವ್ರತೆಯ ಭೂಕಂಪ ಇಂದು ಬೆಳಗ್ಗೆ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ತ್ರಡರಾತ್ರಿ/ಮುಂಜಾನೆ 1.33 AM ಗೆ ಭೂಕಂಪವಾಗಿದ್ದು, ರಿಕ್ಚರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications