Get Updates
Get notified of breaking news, exclusive insights, and must-see stories!

ಪಿಕಪ್ ವಾಹನ- ಕಾರು ಅಪಘಾತ; ಎಬಿವಿಪಿ ಮುಖಂಡ ಸೇರಿ ಮೂವರು ಸಾವು

ಶಿರಸಿ (ಉತ್ತರ ಕನ್ನಡ), ಆಗಸ್ಟ್ 11: ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಾಜ್ಯ ಹೆದ್ದಾರಿಯ ಬಾಳೆಹದ್ದ ಕ್ರಾಸ್ ಬಳಿ ಪಿಕಪ್ ವಾಹನ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಮುಖಂಡ ರವಿಕುಮಾರ್, ಮಾಬಲೇಶ್ವರ ಮತ್ತು ಶಾರದಾ ಬೈರುಂಬೆ ಸೂರಿಮನೆ ಮೃತ ದುರ್ದೈವಿಗಳಾಗಿದ್ಸಾರೆ. ಮಾಧವ್ ಮತ್ತು ಶೇಖರ್ ಗಾಯಾಳುಗಳಾಗಿದ್ದು, ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

Car Accident: Including Mysuru ABVP Leader 3 Died

ಮೃತರು ಕಿರವತ್ತಿ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ, ಪರಿಹಾರ ನೀಡಿ, ವಾಪಸ್ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಂಸದ ಅನಂತಕುಮಾರ ಹೆಗಡೆ ಅವರು ಆ ವಾಹನದ ಹಿಂದೆ ಇದ್ದರು ಎಂದು ವರದಿಯಾಗಿದ್ದು, ಸಂಸದರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸ್ಥಳದಲ್ಲಿದ್ದು ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆಂದು ಹೇಳಲಾಗಿದೆ.

ಮಾಹಿತಿ ಕೃಪೆ : ಗುರುಪ್ರಸಾದ್ ಕಣಲೆ

Car Accident: Including Mysuru ABVP Leader 3 Died
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+