ಶಿರಸಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣಾ ರಾಜಕೀಯ ನಿವೃತ್ತಿಗೆ ಶಶಿಭೂಷಣ್ ಹೆಗಡೆ ನಿರ್ಧಾರ

|
Google Oneindia Kannada News

ಶಿರಸಿ, ಮೇ 27: ನಿರಂತರ ಸೋಲಿನಿಂದ ಮುಖಭಂಗ ಅನುಭವಿಸಿರುವ ಜೆಡಿಎಸ್ ನ ಶಶಿಭೂಷಣ್ ಹೆಗಡೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾರೆ.

ಕಾನೂನು ತಜ್ಞರ ಜೊತೆ ಚರ್ಚಿಸಿ ರಾಜ್ಯಪಾಲರಿಂದ ತೀರ್ಮಾನ: ಎಚ್ಡಿಕೆ ಕಾನೂನು ತಜ್ಞರ ಜೊತೆ ಚರ್ಚಿಸಿ ರಾಜ್ಯಪಾಲರಿಂದ ತೀರ್ಮಾನ: ಎಚ್ಡಿಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಜೆಡಿಎಸ್ ಅಭ್ಯರ್ಥಿಯಾಗಿದ್ದ ಶಶಿಭೂಷಣ ಹೆಗಡೆ ಬಿಜೆಪಿಯ ವಿಶ್ವೇಶ್ವರ ಹೆಗಡೆ ಅವರ ಪ್ರತಿಸ್ಪರ್ಧಿಯಾಗಿ ನಿಂತು ಸೋಲನುಭವಿಸಿದ್ದರು.

JDS Shashibhushan Hegde to retire from election politics

"ಈ ಬಾರಿ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸವಿತ್ತು. ಆದರೆ ಜನತೆ ನನ್ನನ್ನು ಏಕೆ ಗೆಲ್ಲಿಸಲಿಲ್ಲ ಎಂಬುದು ಯಕ್ಷಪ್ರಶ್ನೆಯಾಗಿದೆ. ಜನಾದೇಶಕ್ಕೆ ತಲೆಬಾಗುತ್ತೇನೆ. ಚುನಾವಣಾ ರಾಜಕೀಯದಿಂದ ನಾನು ದೂರವಿರಲು ನಿರ್ಧರಿಸಿದ್ದೇನೆ. ಈ ಕುರಿತು ಪಕ್ಷಾಧ್ಯಕ್ಷ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುತ್ತೇನೆ" ಎಂದು ಶಶಿಭೂಷಣ್ ಹೆಗಡೆ ಹೇಳಿದ್ದಾರೆ.

English summary
Karnataka election results 2018: JDS's candidate for Ssirsi constituency if Uttar kannada district Shashibhushan Hegde announces that, he will retire from election politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X