ಸಲಿಂಗಕಾಮಿಗಳು ಸಮಾಜಕ್ಕೆ ಶಾಪವಲ್ಲ: ಅನಂತ್ ಕುಮಾರ್ ಹೆಗಡೆ
ಶಿರಸಿ, ಸೆಪ್ಟೆಂಬರ್ 15: ಸಲಿಂಗಕಾಮಿಗಳು ಸಮಾಜಕ್ಕೆ ಶಾಪವಲ್ಲ, ಅದು ಅವರ ವಯಕ್ತಿಕ ಆಯ್ಕೆಯಾಗಿರುತ್ತದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದರು.
ಶನಿವಾರ ಶಿರಸಿಯ ಸೋಂದಾ ಬಳಿ ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಹಮತದ ಸಲಿಂಗಕಾಮ ಅಪರಾಧವಲ್ಲ ಎಂಬ ಸುಪ್ರೀಂಕೋರ್ಟ್ ನಿರ್ದೇಶನವನ್ನು ಸ್ವಾಗತಿಸಿರುವ ಅವರು, ಸಲಿಂಕಾಮ ಎನ್ನುವುದು ಸಮಾಜದಲ್ಲಿ ಒಂದು ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅದು ಅಪರಾಧವೂ ಅಲ್ಲ ಶಾಪವೂ ಅಲ್ಲ ಎಂದರು.
ಸಲಿಂಗಕಾಮ ಇದು ಅವರವರ ವಯಕ್ತಿಕ ವಿಚಾರ ಈ ಕಾರಣದಿಂದ ಸಮಾಜದಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ, ಸಮಾಜ ವ್ಯಕ್ತಿಗಳ ಮೂಲಭೂತ ಹಕ್ಕನ್ನು ಗೌರವಿಸಬೇಕು, ಪುರುಷ ಹಾಗೂ ಮಹಿಳೆಯರಲ್ಲಿ ಸಲಿಂಗಕಾಮ ಅವರ ವಯಕ್ತಿಕ ಅಪೇಕ್ಷೆಯ ಅನುಸಾರ ಇರಲು ಅವಕಾಶ ಕಲ್ಪಿಸಬೇಕು.

ಇದು ಕೇವಲ ಲೈಂಗಿಕತೆಗೆ ಸಂಬಂಧಿಸಿದ ವಿಚಾರವಾಗಿದ್ದು, ಅದು ಅವರ ವಯಕ್ತಿಕ ಆಯ್ಕೆಯಾಗಿರಬೇಕು. ಇದನ್ನು ಸಂಪೂರ್ಣ ತೊಡೆದುಹಾಕಲು ಸಾಧ್ಯವಿಲ್ಲ, ಅಂತಹ ಲೈಂಗಿಕ ಆಯ್ಕೆಯ ಜತೆಗೆ ಬದುಕಿರುವವರೊಂದಿಗೆ ಸರಿಯಾಗಿ ವರ್ತಿಸಬೇಕು ಎಂದು ಮನವಿ ಮಾಡಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications