ಪರೇಶ್ ಸಾವು ಪ್ರಕರಣದ ಕಿಚ್ಚು, ಸಹಜ ಸ್ಥಿತಿಯತ್ತ ಶಿರಸಿ
Recommended Video

ಉತ್ತರ ಕನ್ನಡ, ಡಿಸೆಂಬರ್. 12 : ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣ ಖಂಡಿಸಿ ಇಂದು (ಮಂಗಳವಾರ) ಬೆಳಗ್ಗಿನಿಂದ ಹೊತ್ತಿ ಉರಿದ ಶಿರಸಿ ಸಾಯಾಂಕಾಲ ವೇಳೆಗೆ ಸಹಜ ಸ್ಥಿತಿಯತ್ತ ತಿರುಗಿದೆ. ವಾಹನ ಸಂಚಾರ ಆರಂಭವಾಗಿದ್ದು, ಕೆಲ ಅಂಗಡಿಗಳ ಬಾಗಿಲು ತೆರೆದಿವೆ.
ಬಿಜೆಪಿ ಆಕ್ರೋಶ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಚ್, ಅಶ್ರುವಾಯು ಪ್ರಯೋಗಿಸಿದರು. ಗಲಭೆಯಲ್ಲಿ ಇಬ್ಬರು ಪತ್ರಕರ್ತರು ಗಾಯಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೊರ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸರನ್ನು ಶಿರಸಿಗೆ ರವಾನಿಸಲಾಗಿದೆ.

* ಸುಳ್ಳು ವದಂತಿ ಹಬ್ಬಿಸಿದ್ದೇ ಇಷ್ಟಕ್ಕೆಲ್ಲಾ ಕಾರಣ- ಪಶ್ಚಿಮ ವಲಯದ ಐಜಿಪಿ ಹೇಮಂತ್ ನಿಂಬಾಳ್ಕರ್.
* ರಾಜಕೀಯ ಪಕ್ಷ ನೀಡಿದ್ದ ಪತ್ರಿಕಾ ಪ್ರಕಟಣೆಯೇ ಗಲಭೆಗೆ ಕಾರಣ-ಹೇಮಂತ್ ನಿಂಬಾಳ್ಕರ್.
*ಹೆಚ್ಚಿನ ಭದ್ರತೆಗಾಗಿ ಶಿರಸಿಗೆ ಪೊಲೀಸ್ ಪಡೆ ರವಾನೆ.
* ಎರಡು ಪಕ್ಷಗಳು ಸಣ್ಣ ಪುಟ್ಟ ಗಲಾಟೆಗಳನ್ನು ದೊಡ್ಡದು ಮಾಡಿ ಅಮಾಯಕರನ್ನು ಬಲಿ ಪಡೆದುಕೊಳ್ಳುತ್ತಿವೆ: ಕುಮಾರಸ್ವಾಮಿ ಆಕ್ರೋಶ
* ಶಿರಸಿಯ ಮಾರಿಗುಡಿ ಸರ್ಕಲ್ 70 ಜನ ಬಂಧನ
* ಶಿರಸಿಯ ದೇವಿಕೆರೆ ಬಳಿಯ ಅಂಗಡಿಗಳಿಗೆ ಉದ್ರಿಕ್ತರಿಂದ ಬೆಂಕಿ.
* ಶಿರಸಿಯ ಉಡುಪಿ ಕಲೆಕ್ಷನ್ ಬಟ್ಟೆ ಅಂಗಡಿಗೆ ಬೆಂಕಿ
* ಜಮೀಯಾ ಮಸೀದಿ ಬಳಿ ಪ್ರತಿಭಟನೆಕಾರರಿಂದ ಬೈಕ್ ಗೆ ಬೆಂಕಿ.
*ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್.
*ಪರೇಶ್ ಮೆಸ್ತಾನ ಸಾವಿನ ತನಿಖೆಯನ್ನು ಎನ್ಐಎ ತಂಡಕ್ಕೆ ವಹಿಸುವಂತೆ ಆಗ್ರಹಿಸಿ ಕರ್ನಾಟಕ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಮನವಿ ಸಲ್ಲಿಸಲಿದ್ದಾರೆ.
*ಶಿರಸಿ ಬಂದ್ ಹಿನ್ನೆಲೆಯಲ್ಲಿ ಇಲ್ಲಿನ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಜನ ಸಂಚಾರ ಸಂಪೂರ್ಣ ನಿಂತು ಹೋಗಿದೆ. ಆಸ್ಪತ್ರೆಗಳು ಮಾತ್ರ ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications