ಮಲಗಿದ್ದ ಮಹಿಳೆ ಕೆನ್ನೆ ಕಚ್ಚಿ ಪರಾರಿಯಾದವ ಸಿಕ್ಕಿಬಿದ್ದ
ಬೆಂಗಳೂರು/ಶಿರಸಿ, ಆಗಸ್ಟ್ 30: ಮನೆಯಲ್ಲಿ ಮಲಗಿದ್ದ ಮಹಿಳೆ ಕೆನ್ನೆಯನ್ನು ರಕ್ತ ಬರುವಂತೆ ಕಚ್ಚಿ ಪರಾರಿಯಾಗಿದ್ದ ಯುವಕನನ್ನು ಎಚ್ಎ ಎಲ್ ಪೊಲೀಸರು ಬಂಧಿಸಿದ್ದಾರೆ.
ಕೆನ್ನೆ ಕಚ್ಚಿದ ಯುವಕನನ್ನು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಆತನ ಹುಟ್ಟೂರಿನಿಂದ ಬಂಧಿಸಿ ಕರೆ ತರಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಡಾರ್ಜಿಲಿಂಗ್ ಮೂಲದ ಮಹಿಳೆ ಮನೆಯಲ್ಲಿದ್ದ ವೇಳೆ ಆಗಮಿಸಿದ ಆರೋಪಿ ಸುನೀಲ್ ಅಲಿಯಾಸ್ ಪುನೀತ್ (24) ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ. ಆಕೆ ಪ್ರತಿರೋಧ ತೋರಿದಾಗ ಮಹಿಳೆಯ ಎಡ ಕೆನ್ನೆಯನ್ನು ರಕ್ತ ಬರುವಂತೆ ಕಚ್ಚಿ ಪರಾರಿಯಾಗಿದ್ದ.[ಬೆಂಗಳೂರು: ಮಲಗಿದ್ದ ಮಹಿಳೆಯ ಕೆನ್ನೆ ಕಚ್ಚಿ ಯುವಕ ಪರಾರಿ]

ಪ್ರಕರಣ ಠಾಣೆ ಮೆಟ್ಟಿಲೇರುತ್ತಿದ್ದ೦ತೆ ಬೆ೦ಗಳೂರು ತೊರೆದಿದ್ದ ಆರೋಪಿ, ಸಿದ್ದಾಪುರ ತಾಲೂಕಿನ ತನ್ನ ಹುಟ್ಟೂರಿಗೆ ಹೋಗಿ ತಲೆಮರೆಸಿಕೊ೦ಡಿದ್ದ. ಕುಡಿತದ ಅಮಲಿನಲ್ಲಿ ಮಹಿಳೆ ಜತೆ ಅಸಭ್ಯವಾಗಿ ನಡೆದುಕೊಂಡೆ ಎಂದು ಪುನೀತ್ ಹೇಳಿಕೆ ನೀಡಿದ್ದಾನೆ.[ಸಿಲಿಕಾನ್ ಸಿಟಿ ಬೆಂಗಳೂರು ಪುರುಷರಿಗೂ ಸೇಫ್ ಅಲ್ಲ]
3 ತಿ೦ಗಳಿನಿ೦ದ ಪುನೀತ್ ಹಾಗೂ ಡಾರ್ಜಿಲಿಂಗ್ ಮಹಿಳೆ ಒ೦ದೇ ಕಟ್ಟಡದಲ್ಲಿ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದರು. ಪುನೀತ್ ಜತೆ ಮಹಿಳೆ ಬಹಳ ಸಲುಗೆಯಿಂದ ಇದ್ದದ್ದೆ ಘಟನೆಗೆ ಪ್ರೇರಣೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಗಂಡನಿಂದ ವಿಚ್ಛೇದಿತ ಮಹಿಳೆ ಅಪಾರ್ಟ್ಮೆಂಟ್ನಲ್ಲಿ ಕಳೆದ 5 ವರ್ಷಗಳಿಂದ ವಾಸವಾಗಿದ್ದರು. ಮಹಿಳೆಯೊಂದಿಗೆ ಆಕೆಯ ಸಹೋದರಿ ವಾಸ ಮಾಡುತ್ತಿದ್ದಳು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications