Ranji Trophy: ಒಂದೇ ಇನ್ನಿಂಗ್ಸ್ನಲ್ಲಿ 10 ವಿಕೆಟ್; ದಾಖಲೆ ಬರೆದ ಹರಿಯಾಣ ವೇಗಿ
ಹರಿಯಾಣದ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಇತಿಹಾಸ ಬರೆದಿದ್ದಾರೆ. ರಣಜಿ ಟ್ರೋಫಿ ಪಂದ್ಯದಲ್ಲಿ ಒಂದೇ ಇನ್ನಿಂಗ್ಸ್ನಲ್ಲಿ ಎಲ್ಲಾ 10 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದರು. ರಣಜಿ ಟ್ರೋಫಿಯಲ್ಲಿ ಈ ಸಾಧನೆ ಮಾಡಿದ ಮೂರನೇ ಬೌಲರ್ ಎನಿಸಿಕೊಂಡರು. ಲಾಹ್ಲಿಯಲ್ಲಿ ನಡೆದ ಪಂದ್ಯದ ಮೂರನೇ ದಿನದಂದು ಕೇರಳದ ವಿರುದ್ಧ ಮಾರಕ ಬೌಲಿಂಗ್ ಪ್ರದರ್ಶನ ನೀಡಿದ ಹರಿಯಾಣ ವೇಗಿ ಅನ್ಶುಲ್ ಇರಿಹಾಸ ಇತಿಹಾಸ ನಿರ್ಮಿಸಿದರು. 19ನೇ ಪಂದ್ಯದಲ್ಲಿ 50 ವಿಕೆಟ್ ಪಡೆದು ಕಾಂಬೋಜ್ 10 ವಿಕೆಟ್ ಪಡೆದು ಸಾಧನೆಯನ್ನು ವಿಶೇಷವಾಗಿಸಿದರು.
ಗುರುವಾರ ಸಂಜೆ ಆಟದ ಮುಕ್ತಾಯದ ವೇಳೆಗೆ ಎಂಟು ವಿಕೆಟ್ ಪಡೆದಿದ್ದರು. ಶುಕ್ರವಾರ ಬೆಳಗ್ಗೆ ಮೊದಲ ಓವರ್ ನಲ್ಲೇ ಮತ್ತೊಂದು ವಿಕೆಟ್ ಪಡೆದು, 9 ವಿಕೆಟ್ ಪಡೆದರು. ಶೌನ್ ರೋಜರ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಮೈಲಿಗಲ್ಲು 10 ನೇ ವಿಕೆಟ್ ಅನ್ನು ಪೂರ್ಣಗೊಳಿಸಿದರು. ಕೇರಳ ಮೊದಲ ಇನ್ನಿಂಗ್ಸ್ನಲ್ಲಿ 291 ರನ್ಗಳಿಗೆ ಆಲೌಟ್ ಆಗಿದೆ. ಕಾಂಬೋಜ್ 30.1 ಓವರ್ ಗಳಲ್ಲಿ 49 ರನ್ ನೀಡಿ ಎಲ್ಲಾ 10 ವಿಕೆಟ್ ಪಡೆದರು.

ಪ್ರೇಮಾಂಗ್ಸು ಮೋಹನ್ ಚಟರ್ಜಿ ಮತ್ತು ಪ್ರದೀಪ್ ಸುಂದರಂ ಮಾತ್ರ ರಣಜಿ ಟ್ರೋಫಿ ಪಂದ್ಯಗಳಲ್ಲಿ ಎಲ್ಲಾ 10 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈಗ ಅನ್ಶುಲ್ ಕಾಂಬೋಜ್ ಈ ಸಾಧನೆ ಮಾಡಿದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.
1956-57ರ ರಣಜಿ ಟ್ರೋಫಿ ಆವೃತ್ತಿಯಲ್ಲಿ ಬಂಗಾಳದ ಪರವಾಗಿ ಮೋಹನ್ ಚಟರ್ಜಿ ಈ ಸಾಧನೆ ಮಾಡಿದ ಮೊದಲ ಬೌಲರ್ ಆಗಿದ್ದರೆ, ಪ್ರದೀಪ್ ಸುಂದರಂ 1985-86 ರ ಆವೃತ್ತಿಯಲ್ಲಿ ಇನ್ನಿಂಗ್ಸ್ನಲ್ಲಿ ಎಲ್ಲಾ 10 ವಿಕೆಟ್ಗಳನ್ನು ಪಡೆದರು. ಅನ್ಶುಲ್ ಕಾಂಬೋಜ್ ಲೆಜೆಂಡರಿ ಲೆಗ್-ಸ್ಪಿನ್ನರ್ಗಳಾದ ಅನಿಲ್ ಕುಂಬ್ಳೆ, ಸುಭಾಷ್ ಗುಪ್ತೆ ಮತ್ತು ದೇಬಾಸಿಸ್ ಮೊಹಾಂತಿ ಅವರ ಸಾಲಿಗೆ ಸೇರ್ಪಡೆಯಾದರು. 10 ವಿಕೆಟ್ ಪಡೆದ ಆರನೇ ಭಾರತೀಯ ಬೌಲರ್ ಆಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications