Ranji Trophy: ಒಂದೇ ಇನ್ನಿಂಗ್ಸ್ನಲ್ಲಿ 10 ವಿಕೆಟ್; ದಾಖಲೆ ಬರೆದ ಹರಿಯಾಣ ವೇಗಿ
ಹರಿಯಾಣದ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಇತಿಹಾಸ ಬರೆದಿದ್ದಾರೆ. ರಣಜಿ ಟ್ರೋಫಿ ಪಂದ್ಯದಲ್ಲಿ ಒಂದೇ ಇನ್ನಿಂಗ್ಸ್ನಲ್ಲಿ ಎಲ್ಲಾ 10 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದರು. ರಣಜಿ ಟ್ರೋಫಿಯಲ್ಲಿ ಈ ಸಾಧನೆ ಮಾಡಿದ ಮೂರನೇ ಬೌಲರ್ ಎನಿಸಿಕೊಂಡರು. ಲಾಹ್ಲಿಯಲ್ಲಿ ನಡೆದ ಪಂದ್ಯದ ಮೂರನೇ ದಿನದಂದು ಕೇರಳದ ವಿರುದ್ಧ ಮಾರಕ ಬೌಲಿಂಗ್ ಪ್ರದರ್ಶನ ನೀಡಿದ ಹರಿಯಾಣ ವೇಗಿ ಅನ್ಶುಲ್ ಇರಿಹಾಸ ಇತಿಹಾಸ ನಿರ್ಮಿಸಿದರು. 19ನೇ ಪಂದ್ಯದಲ್ಲಿ 50 ವಿಕೆಟ್ ಪಡೆದು ಕಾಂಬೋಜ್ 10 ವಿಕೆಟ್ ಪಡೆದು ಸಾಧನೆಯನ್ನು ವಿಶೇಷವಾಗಿಸಿದರು.
ಗುರುವಾರ ಸಂಜೆ ಆಟದ ಮುಕ್ತಾಯದ ವೇಳೆಗೆ ಎಂಟು ವಿಕೆಟ್ ಪಡೆದಿದ್ದರು. ಶುಕ್ರವಾರ ಬೆಳಗ್ಗೆ ಮೊದಲ ಓವರ್ ನಲ್ಲೇ ಮತ್ತೊಂದು ವಿಕೆಟ್ ಪಡೆದು, 9 ವಿಕೆಟ್ ಪಡೆದರು. ಶೌನ್ ರೋಜರ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಮೈಲಿಗಲ್ಲು 10 ನೇ ವಿಕೆಟ್ ಅನ್ನು ಪೂರ್ಣಗೊಳಿಸಿದರು. ಕೇರಳ ಮೊದಲ ಇನ್ನಿಂಗ್ಸ್ನಲ್ಲಿ 291 ರನ್ಗಳಿಗೆ ಆಲೌಟ್ ಆಗಿದೆ. ಕಾಂಬೋಜ್ 30.1 ಓವರ್ ಗಳಲ್ಲಿ 49 ರನ್ ನೀಡಿ ಎಲ್ಲಾ 10 ವಿಕೆಟ್ ಪಡೆದರು.

ಪ್ರೇಮಾಂಗ್ಸು ಮೋಹನ್ ಚಟರ್ಜಿ ಮತ್ತು ಪ್ರದೀಪ್ ಸುಂದರಂ ಮಾತ್ರ ರಣಜಿ ಟ್ರೋಫಿ ಪಂದ್ಯಗಳಲ್ಲಿ ಎಲ್ಲಾ 10 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈಗ ಅನ್ಶುಲ್ ಕಾಂಬೋಜ್ ಈ ಸಾಧನೆ ಮಾಡಿದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.
1956-57ರ ರಣಜಿ ಟ್ರೋಫಿ ಆವೃತ್ತಿಯಲ್ಲಿ ಬಂಗಾಳದ ಪರವಾಗಿ ಮೋಹನ್ ಚಟರ್ಜಿ ಈ ಸಾಧನೆ ಮಾಡಿದ ಮೊದಲ ಬೌಲರ್ ಆಗಿದ್ದರೆ, ಪ್ರದೀಪ್ ಸುಂದರಂ 1985-86 ರ ಆವೃತ್ತಿಯಲ್ಲಿ ಇನ್ನಿಂಗ್ಸ್ನಲ್ಲಿ ಎಲ್ಲಾ 10 ವಿಕೆಟ್ಗಳನ್ನು ಪಡೆದರು. ಅನ್ಶುಲ್ ಕಾಂಬೋಜ್ ಲೆಜೆಂಡರಿ ಲೆಗ್-ಸ್ಪಿನ್ನರ್ಗಳಾದ ಅನಿಲ್ ಕುಂಬ್ಳೆ, ಸುಭಾಷ್ ಗುಪ್ತೆ ಮತ್ತು ದೇಬಾಸಿಸ್ ಮೊಹಾಂತಿ ಅವರ ಸಾಲಿಗೆ ಸೇರ್ಪಡೆಯಾದರು. 10 ವಿಕೆಟ್ ಪಡೆದ ಆರನೇ ಭಾರತೀಯ ಬೌಲರ್ ಆಗಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications