Breaking News: ಗಂಗೂಲಿ ಸ್ಥಾನಕ್ಕೆ ಬಿನ್ನಿ, ಬಿಸಿಸಿಐಗೆ ಹೊಸ ಬಾಸ್?
ಮುಂಬೈ, ಅ.7: ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೀಮಂತ ಸಂಸ್ಥೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನದ ರೇಸಿನಲ್ಲಿ ಕರ್ನಾಟಕದ ರೋಜರ್ ಬಿನ್ನಿ ಮುಂಚೂಣಿಯಲ್ಲಿದ್ದಾರೆ ಎಂಬ ಸುದ್ದಿ ಬಂದಿದೆ. ಬಿಸಿಸಿಐ ಮುಂದಿನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಸ್ಥಾನಕ್ಕೆ ಭಾರತದ ಮಾಜಿ ಕ್ರಿಕೆಟಿಗ, 1983ರ ವಿಶ್ವಕಪ್ ವಿಜೇತ ರೋಜರ್ ಬಿನ್ನಿ ಆಯ್ಕೆ ಬಹುತೇಕ ಖಚಿತ ಎಂದು ಎಎನ್ಐ ವರದಿ ಮಾಡಿದೆ.
ಬಿಸಿಸಿಐ ಆಡಳಿತ ಮಂಡಳಿ ಬದಲಾವಣೆಗೆ ನಾಮಪತ್ರ ಸಲ್ಲಿಕೆ ಅ.11 ಹಾಗೂ 12ರಂದು ನಡೆಯಲಿದ್ದು, ಶೀಘ್ರವೇ ನಿರ್ಧಾರವನ್ನು ಬಿಸಿಸಿಐ ಪ್ರಕಟಿಸಲಿದೆ. ಬಿಸಿಸಿಐನ ಎಲ್ಲಾ ಹುದ್ದೆಗಳಿಗೆ ಮರು ಚುನಾವಣೆ ಶೀಘ್ರದಲ್ಲೇ ನಡೆಯಲಿದೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
Former India cricketer Roger Binny frontrunner to replace Sourav Ganguly as next BCCI President, official decision to be taken soon: Sources
— ANI (@ANI) October 7, 2022
(file photos) pic.twitter.com/iOE52UYxCt
ನಾಮಪತ್ರಗಳ ವಿವರ:
ಅಭ್ಯರ್ಥಿಗಳು ಅಕ್ಟೋಬರ್ 11 ಮತ್ತು 12 ರಂದು ತಮ್ಮ ನಾಮಪತ್ರಗಳನ್ನು ಸಲ್ಲಿಸಬೇಕು, ಅದರ ನಂತರ ಅಕ್ಟೋಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಅ.14 ರ ವರೆಗೆ ನಾಮಪತ್ರಗಳನ್ನು ಹಿಂಪಡೆಯಬಹುದು.

ಇಬ್ಬರಿಗಿಂತ ಹೆಚ್ಚು ಮಂದಿ ನಾಮಪತ್ರ ಸಲ್ಲಿಸಿದ್ದರೆ, ಅಕ್ಟೋಬರ್ 18 ರಂದು ಮತದಾನ ನಡೆಯಲಿದೆ. ಮೂಲಗಳ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧ್ಯಕ್ಷರಾಗುವ ರೇಸ್ನಲ್ಲಿ ಇಲ್ಲ, ಆದರೆ ಅವರು ಅದೇ ಹುದ್ದೆಗೆ ಅಂದರೆ ಕಾರ್ಯದರ್ಶಿಗೆ ಮತ್ತೆ ಸ್ಪರ್ಧಿಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications