ಆರ್ಸಿಬಿ ಬೆಂಗಳೂರು ಅಭಿಮಾನಿಗಳಿಗೆ ಆಘಾತ, ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಆಗುವ ಮೊದಲೇ... Virat Kohli
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ 18 ವರ್ಷಗಳ ಕಾಲ ಕಾದು, ಕಾದು ಕೊನೆಗೂ ಕಪ್ ಗೆದ್ದು ಬೀಗಿ ಹೊಸ ಸಂಚಲನ ಸೃಷ್ಟಿ ಮಾಡಿತ್ತು. ವಿರಾಟ್ ಕೊಹ್ಲಿ ಹುಡುಗರು ಸರಿಯಾಗಿ 1 ತಿಂಗಳ ಹಿಂದೆ ಪಂಜಾಬ್ ತಂಡವನ್ನ ಸೋಲಿಸಿ ಐಪಿಎಲ್ 2025 ಕಪ್ ಗೆದ್ದಿದ್ದರು. ಹೀಗೆ ಆರ್ಸಿಬಿ ಕೊನೆಗೂ ಕಪ್ ಗೆದ್ದಿದೆ ಅಂತಾ ಕೋಟಿ ಕೋಟಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವಾಗ 11 ಜನ ಕಾಲ್ತುಳಿತಕ್ಕೆ ಜೀವ ಕಳೆದುಕೊಂಡು ಸಾವನ್ನಪ್ಪಿದ್ದರು. ಹೀಗಿದ್ದಾಗಲೇ, ಆರ್ಸಿಬಿ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ, ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಆಗುವ ಮೊದಲೇ...
ಹೌದು, ಆರ್ಸಿಬಿ.. ಆರ್ಸಿಬಿ.. ಆರ್ಸಿಬಿ.... ಅನ್ನೋ ಶಬ್ಧ ಇಡೀ ಜಗತ್ತಿನಾದ್ಯಂತ ಕೇಳಿಸುತ್ತಿದೆ. ಕನ್ನಡ ಭಾಷೆಗೆ 2,500 ವರ್ಷ ಇತಿಹಾಸ ಇದ್ದು, ಕನ್ನಡ ಭಾಷೆ ಜಗತ್ತಿನ ಅತ್ಯಂತ ಹಳೆಯ & ಪುರಾತನ ಭಾಷೆ ಆಗಿದೆ. ಇಂತಹ ಕನ್ನಡ ಭಾಷೆ ಮಾತನಾಡುವ ಕನ್ನಡಿಗರು ಇಲ್ಲಿಯವರೆಗೂ ಒಂದೇ ಒಂದು ಐಪಿಎಲ್ ತಂಡವನ್ನು ಬೆಂಬಲಿಸಿ, 18 ವರ್ಷಗಳಿಂದ ಕೂಡ ಬೆಂಗಳೂರು ತಂಡ ಆರ್ಸಿಬಿ ಗೆಲ್ಲಬೇಕು ಅಂತಾ ಕಾಯುತ್ತಿದ್ದರು. ಆ ಆಸೆ ಈಗ ಈಡೇರಿದ್ದು ನಮ್ಮ & ನಿಮ್ಮೆಲ್ಲರ ನೆಚ್ಚಿನ ಆರ್ಸಿಬಿ ತಂಡ ಗೆದ್ದು ಬೀಗಿದೆ. ಹೀಗಿದ್ದಾಗಲೇ, ಆರ್ಸಿಬಿ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ, ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಆಗುವ ಮೊದಲೇ...

ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಆಗುವ ಮೊದಲೇ...
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಗೆದ್ದ ಸಂಭ್ರಮಾಚರಣೆ ಈಗಲೂ ನಿಂತಿಲ್ಲ, ನಮ್ಮ ಆರ್ಸಿಬಿ ತಂಡ ಬೆಂಬಲಿಸುವ ಅಭಿಮಾನಿಗಳು ಈಗಲೂ ಆರ್ಸಿಬಿ.. ಆರ್ಸಿಬಿ.. ಆರ್ಸಿಬಿ.... ಅಂತಾ ಹೇಳುತ್ತಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂದ್ರೆ ಆರ್ಸಿಬಿ ತಂಡಕ್ಕಾಗಿ ಅಭಿಮಾನಿಗಳು ಜೀವವನ್ನೇ ಕೊಡಲು ಸದಾ ಸಿದ್ಧರಾಗಿದ್ದಾರೆ. ಹೀಗಿದ್ದಾಗಲೇ, ಆರ್ಸಿಬಿ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ, ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಆಗುವ ಮೊದಲೇ...
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications