ಫಿಫಾ ವಿಶ್ವಕಪ್ ನೇರ ಪ್ರಸಾರ: ಭಾರತದಲ್ಲಿ ಉಚಿತ ಲೈವ್ ಸ್ಟ್ರೀಮಿಂಗ್ ವಿವರ..
ಕತಾರ್, ನವೆಂಬರ್ 20: ಫಿಫಾ ವಿಶ್ವಕಪ್ 2022ರ ಆವೃತ್ತಿಯು ಭಾನುವಾರದಿಂದ (ನವೆಂಬರ್ 20) ಕತಾರ್ನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗುತ್ತಿದೆ. ಇಂದಿನ ಅದ್ಧೂರಿ ಉದ್ಘಾಟನಾ ಸಮಾರಂಭದ ನಂತರ ಮೊದಲ ಪಂದ್ಯ ಕತಾರ್ ಎದುರಾಳಿ ಈಕ್ವೆಡಾರ್ ನಡುವೆ ನಡೆಯಲಿದೆ. ಇನ್ನು ಭಾರತದಲ್ಲೂ ಕೂಡ ಪುಟ್ಬಾಲ್ ಆಟಕ್ಕೆ ಸಾಕಷ್ಟು ಅಭಿಮಾನಿ ಬಳಗವಿದ್ದು ಹಾಗಾಗಿ, ನೀವು ಭಾರತದಲ್ಲಿ ಫಿಪಾ ವಿಶ್ವಕಪ್ನ ಥ್ರಿಲ್ ಆನಂದಿಸಲು ಬಯಸಿದರೆ ಪಂದ್ಯಗಳ ಲೈವ್ ಟೆಲಿಕಾಸ್ಟ್ ವಿವರಗಳು ಇಲ್ಲಿವೆ. ನೀವು ಪಂದ್ಯವನ್ನು ಉಚಿತವಾಗಿ ಸಹ ಆನಂದಿಸಬಹುದು.
ಕತಾರ್ ಮತ್ತು ಈಕ್ವೆಡಾರ್ ನಡುವಿನ ಫಿಫಾ ವಿಶ್ವಕಪ್ 2022ರ ಮೊದಲ ಪಂದ್ಯ ಪ್ರಾರಂಭವಾಗುತ್ತದೆ. ಫಿಫಾ ವಿಶ್ವಕಪ್ನ ಮೊದಲ ಪಂದ್ಯ ಭಾರತೀಯ ಕಾಲಮಾನ ರಾತ್ರಿ 9:30ಕ್ಕೆ ಆರಂಭವಾಗಲಿದೆ. ಫಿಫಾ ವಿಶ್ವಕಪ್ 2022ರ ಉದ್ಘಾಟನಾ ಸಮಾರಂಭವು ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ಅದ್ದೂರಿ ಚಾಲನೆ ದೊರೆಯಲಿದೆ.
ಭಾರತದಲ್ಲೂ ಪುಟ್ಬಾಲ್ಗೆ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದು ಪುಟ್ಬಾಲ್ ವಿಕ್ಷಣೆಗಾಗಿ ಸಾಕಷ್ಟು ಕಾತುರರಾಗಿದ್ದಾರೆ. ಭಾರತದ ಈಶಾನ್ಯ ರಾಜ್ಯಗಳು, ಗೋವಾ, ದಕ್ಷಿಣ ಭಾರತದ ಅನೇಕ ರಾಜ್ಯಗಳು ಹೆಚ್ಚು ಫಿಫಾ ಪುಟ್ಬಾಲ್ ಅಭಿಮಾನಿಗಳು ಪುಟ್ಬಾಲ್ ಪಂದ್ಯವನ್ನು ಹೆಚ್ಚಾಗಿ ಇಷ್ಟ ಪಡುತ್ತಾರೆ. ಅಲ್ಲದೆ, ಈ ಭಾಗದಲ್ಲಿ ಕ್ರಿಕೆಟ್ನಂತೆ ಪುಟ್ಬಾಲ್ ಪಂದ್ಯಗಳಿಗೂ ಸಾಕಷ್ಟು ಅಭಿಮಾನಿ ಬಳಗವಿದೆ.

ಫಿಫಾ ವಿಶ್ವಕಪ್ 2022 ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಫಿಫಾ ವಿಶ್ವಕಪ್ನ ಎಲ್ಲಾ ಪಂದ್ಯಗಳ ನೇರ ಪ್ರಸಾರವು ಸ್ಪೋರ್ಟ್ಸ್ 18 ಮತ್ತು ಸ್ಪೋರ್ಟ್ಸ್ 18 ಎಚ್ಡಿಯಲ್ಲಿ ನೇರ ಪ್ರಸಾರವಾಗಲಿದೆ. ಈ ಚಾನಲ್ಗಳಲ್ಲಿ ನೀವು ಪಂದ್ಯವನ್ನು ಆನಂದಿಸಬಹುದು.
ಕತಾರ್ ಮತ್ತು ಈಕ್ವೆಡಾರ್ ನಡುವಿನ ಫಿಫಾ ವಿಶ್ವಕಪ್ 2022ರ ಮೊದಲ ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ (JioCinema) ಅಪ್ಲಿಕೇಶನ್ನಲ್ಲಿರುತ್ತದೆ ಮತ್ತು ಜಿಯೋ ನೀವು ವೆಬ್ಸೈಟ್ನಲ್ಲಿಯೂ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ನೀವು ಜಿಯೋ ಸಿಮ್ ಬಳಕೆ ಮಾಡುತ್ತಿದ್ದರೆ ಜಿಯೋ ಸಿನಿಮಾ ಅಪ್ಲಿಕೇಶನ್ನಲ್ಲಿ ಫಿಫಾ ಪಂದ್ಯಗಳನ್ನು ಉಚಿತವಾಗಿ ವೀಕ್ಷಣೆ ಮಾಡಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications