Hardik Pandya: ಹಾರ್ದಿಕ್-ನತಾಶಾ ದಾಂಪತ್ಯ ಜೀವನ ಅಂತ್ಯ; ವಿಚ್ಛೇದನ ಘೋಷಣೆ
ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಗಾಳಿ ಸುದ್ದಿ ನಿಜವಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಪರಸ್ಪರ ವಿಚ್ಛೇದನ ಪಡೆದಿದ್ದು, ಪಾಂದ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಹಾರ್ದಿಕ್ ಪಾಂಡ್ಯರನ್ನು ನಾಯಕತ್ವದಿಂದ ತೆಗೆಯಲಾಗಿದೆ. ಅಭಿಮಾನಿಗಳು ಶಾಕ್ನಲ್ಲಿರುವಾಗಲೇ ಪಾಂಡ್ಯ ವಿಚ್ಛೇದನದ ವಿಚಾರವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಮತ್ತು ನತಾಸಾ ಸ್ಟಾಂಕೋವಿಕ್ ವಿಚ್ಛೇದನದ ಬಗ್ಗೆ ಅನೇಕ ತಿಂಗಳುಗಳಿಂದ ಸುದ್ದಿ ಹರಿದಾಡುತ್ತಿತ್ತು. ಈಗ ದಂಪತಿಗಳು ತಮ್ಮ ನಿರ್ಧಾರವನ್ನು ಪ್ರಕಟಿಸಲು ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ನಾಲ್ಕು ವರ್ಷಗಳ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡುತ್ತಿದ್ದು, ಇಬ್ಬರೂ ಬೇರೆಯಾಗಲು ನಿರ್ಧರಿಸುವುದುಆಗಿ ತಿಳಿಸಿದ್ದಾರೆ.
ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಹೀಗೆ ಬರೆದಿದ್ದಾರೆ. "4 ವರ್ಷಗಳ ಒಟ್ಟಿಗೆ ಇದ್ದ ನಂತರ, ನತಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ ಮತ್ತು ನಮ್ಮೆಲ್ಲವನ್ನೂ ನೀಡಿದ್ದೇವೆ ಮತ್ತು ಇದು ಎಂದು ನಾವು ನಂಬುತ್ತೇವೆ. ನಮ್ಮಿಬ್ಬರ ಹಿತದೃಷ್ಟಿಯಿಂದ, ನಾವು ಒಟ್ಟಿಗೆ ಅನುಭವಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟ ಮತ್ತು ನಾವು ಕುಟುಂಬವಾಗಿ ಬೆಳೆದಾಗ ಇದು ನಮಗೆ ಕಠಿಣ ನಿರ್ಧಾರವಾಗಿತ್ತು.
ಮಗು ಅಗಸ್ತ್ಯನಿಂದ ಆಶೀರ್ವದಿಸಲ್ಪಿಟ್ಟಿದ್ದೇವೆ, ಆತ ನಮ್ಮಿಬ್ಬರ ಜೀವನದ ಕೇಂದ್ರದಲ್ಲಿ ಮುಂದುವರಿಯುತ್ತಾನೆ ಮತ್ತು ಅವರ ಸಂತೋಷಕ್ಕಾಗಿ ನಾವು ಅವನಿಗೆ ಸಾಧ್ಯವಿರುವ ಎಲ್ಲವನ್ನೂ ನಾವು ನೀಡುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಹ-ಪೋಷಕರಾಗಿರುತ್ತೇವೆ. ನಿಮ್ಮ ಬೆಂಬಲ ಮತ್ತು ತಿಳುವಳಿಕೆಯನ್ನು ನಮಗೆ ನೀಡಲು ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ ಎಂದು ಮನವಿ ಮಾಡಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications