ಹೊಸ ಹುಡುಗಿ ಜೊತೆ ಹಾರ್ದಿಕ್ ಪಾಂಡ್ಯ ತುಂಟಾಟ, ವಿಡಿಯೋ ವೈರಲ್... Hardik Pandya
ಹಾರ್ದಿಕ್ ಪಾಂಡ್ಯ ಜೀವನ ಯಾಕೆ ಹಿಂಗಾಯ್ತು... ಇದಕ್ಕಿದ್ದಂತೆ ಫಾರಿನ್ ಹೆಂಡತಿ ಕೈಕೊಟ್ಟು ಹೋಗಿದ್ದು ಯಾಕೆ... ಹೀಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಚರ್ಚೆ ಮಾಡುವಾಗಲೇ, ಈ ಬಗ್ಗೆ ಆಕ್ರೋಶ ಕೂಡ ಮೊಳಗುತ್ತಿತ್ತು. ಹಾರ್ದಿಕ್ ಪಾಂಡ್ಯ ವಿಚಾರ ದೊಡ್ಡ ಸಂಚಲನ ಸೃಷ್ಟಿಸಿ ಎಲ್ಲೆಲ್ಲೂ ಇದೇ ವಿಚಾರ ಹಲವು ತಿಂಗಳ ಕಾಲ ವೈರಲ್ ಆಗಿತ್ತು. ಕೊನೆಗೆ ಹಾರ್ದಿಕ್ ಪಾಂಡ್ಯ ಹೆಂಡತಿ ಬೇರೆ ಹುಡುಗನ ಜೊತೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಕೂಡ ಹಬ್ಬಿತ್ತು. ಇಷ್ಟೆಲ್ಲಾ ಘಟನೆಗಳ ನಡುವೆಯೇ, ಹೊಸ ಹುಡುಗಿ ಜೊತೆ ಹಾರ್ದಿಕ್ ಪಾಂಡ್ಯ ತುಂಟಾಟ... ವಿಡಿಯೋ ವೈರಲ್!
ಹೌದು, ಹಾರ್ದಿಕ್ ಪಾಂಡ್ಯ ಭಾರತ ತಂಡದ ಆಲ್ರೌಂಡರ್ ಹಾಗೂ ಕಷ್ಟ ಕಾಲದಲ್ಲಿ ಹಲವು ಪಂದ್ಯ ಗೆಲ್ಲಿಸಿದ ಬ್ಯಾಟರ್ ಕೂಡ. ಹೀಗಾಗಿಯೇ ಹಾರ್ದಿಕ್ ಪಾಂಡ್ಯಗೆ ಕೂಡ ದೊಡ್ಡ ಮಟ್ಟದ ಅಭಿಮಾನಿ ಬಳಗ ಇತ್ತು. ಆದರೆ ಯಾವಾಗ ಹಾರ್ದಿಕ್ ಪಾಂಡ್ಯ ಫಾರಿನ್ ಹುಡುಗಿ ಮದುವೆ ಆಗಿ ಬಂದರೋ ಅಲ್ಲಿಂದ ಮುಂದೆ ಹಾರ್ದಿಕ್ ಜೀವನದಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿ ಹೋಯ್ತು ಅಂತಾ ಅಭಿಮಾನಿಗಳು ನೋವು ತೋಡಿಕೊಳ್ಳುತ್ತಿದ್ದಾರೆ. ಹೀಗಿದ್ದಾಗಲೇ, ಹೊಸ ಹುಡುಗಿ ಜೊತೆ ಹಾರ್ದಿಕ್ ಪಾಂಡ್ಯ ತುಂಟಾಟ... ವಿಡಿಯೋ ವೈರಲ್!

ಹೊಸ ಹುಡುಗಿ ಜೊತೆ ಹಾರ್ದಿಕ್ ಪಾಂಡ್ಯ...
ಹೌದು, ಹಾರ್ದಿಕ್ ಪಾಂಡ್ಯ ಹೊಸ ಬಾಳು ಆರಂಭ ಮಾಡುತ್ತಿದ್ದಾರೆ. ಈಗಾಗಲೇ ಬಿಟ್ಟು ಹೋದ ಹಳೆಯ ಹೆಂಡತಿ ಮರೆತು ಹೊಸ ಹುಡುಗಿ ಜೊತೆಗೆ ಸಖತ್ ಖುಷಿಯಾಗಿರುವ ಹಾರ್ದಿಕ್ ಪಾಂಡ್ಯ ತಮ್ಮ ಅಭಿಮಾನಿಗಳಿಗೆ ಶೀಘ್ರದಲ್ಲೇ ಭರ್ಜರಿ ಸುದ್ದಿ ಕೊಡುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಈ ಬೆನ್ನಲ್ಲೇ ಹೊಸ ಹುಡುಗಿ ಜೊತೆ ಹಾರ್ದಿಕ್ ಪಾಂಡ್ಯ ತುಂಟಾಟದ ವಿಡಿಯೋ ಕೂಡ ಎಲ್ಲೆಲ್ಲೂ ವೈರಲ್ ಆಗುತ್ತಿದೆ. ಕೆಲವರು ಇದನ್ನು ಎಐ ವಿಡಿಯೋ ಅಂದ್ರೆ, ಇನ್ನೂ ಕೆಲವರು ಜೋಡಿಯು ಚನ್ನಾಗಿದೆ ಅಂತಾ ಆಶೀರ್ವಾದ ಮಾಡುತ್ತಿದ್ದಾರೆ.
ಹಾರ್ದಿಕ್ ಪಾಂಡ್ಯ 2ನೇ ಮದುವೆ?
ಒಟ್ನಲ್ಲಿ ಡಿವೋರ್ಸ್ ನಂತರ ಹಾರ್ದಿಕ್ ಪಾಂಡ್ಯ ಎದುರಿಸಿದ್ದ ನೋವು ಹಾಗೂ ದುಖಃ ಈಗಲಾದ್ರೂ ಮರೆಯಲಿ, ಹಾರ್ದಿಕ್ ಪಾಂಡ್ಯ ಹೊಸ ಜೀವನ ಕಟ್ಟಿಕೊಳ್ಳಲಿ ಎಂದು ಅಭಿಮಾನಿಗಳು ಆಶಿಸುತ್ತಾ ಇದ್ದಾರೆ. 2ನೇ ಮದುವೆ ಬಗ್ಗೆ ಹಾರ್ದಿಕ್ ಪಾಂಡ್ಯ ಮಾಹಿತಿ ಕೊಡ್ತಾರಾ? ಅನ್ನೋದನ್ನು ಕೂಡ ಇದೀಗ ಕಾದು ನೋಡಬೇಕಿದೆ. ಹಾಗೇ ಹಾರ್ದಿಕ್ ಪಾಂಡ್ಯ ಅವರ ಹೊಸ ಹುಡುಗಿ ಯಾರು? ಆ ಹುಡುಗಿ ಏನು ಮಾಡುತ್ತಿದ್ದಾರೆ? ಅನ್ನೋ ಬಗ್ಗೆ ಕೂಡ ಅಭಿಮಾನಿಗಳು ಚರ್ಚೆಯನ್ನ ಈಗ ಆರಂಭ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications