ಕನ್ನಡಿಗರ ಬೆಂಗಳೂರು ತಂಡ ಖರೀದಿ ಮಾಡಲು ಕೆಜಿಎಫ್ & ಕಾಂತಾರ ನಿರ್ಮಾಪಕರ... Hombale Films
ಕನ್ನಡಿಗರು ವಿಶಾಲ ಹೃದಯದವರು... ಅದರಲ್ಲೂ ಕ್ರಿಕೆಟ್ ವಿಚಾರಕ್ಕೆ ಬಂದರೆ ಕನ್ನಡಿಗರು ಆ ಒಂದೇ ಒಂದು ತಂಡಕ್ಕಾಗಿ ಜೀವ ಬೇಕಾದರೂ ಕೊಡಲು ಸಿದ್ಧ... ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಕಂಡರೆ ಅಷ್ಟು ಪ್ರೀತಿ ಹಾಗೂ ಅಭಿಮಾನ ನಮ್ಮ 7,00,00,000 ಕನ್ನಡಿಗರಿಗೆ. ಹೀಗೆ ಕಳೆದ 18 ವರ್ಷಗಳಿಂದ ನಿರಂತರವಾಗಿ ಬೆಂಗಳೂರು ತಂಡ ಆರ್ಸಿಬಿ ಬೆನ್ನಿಗೆ ಕನ್ನಡಿಗರು ನಿಂತ ಕಾರಣಕ್ಕೆ ಕೊನೆಗೂ ಐಪಿಎಲ್ ಕಪ್ ಗೆದ್ದು ಬೀಗಿದೆ ನಮ್ಮ ಬೆಂಗಳೂರು. ಹೀಗಿದ್ದಾಗಲೇ, ಕನ್ನಡಿಗರ ಬೆಂಗಳೂರು ತಂಡ ಖರೀದಿ ಮಾಡಲು ಕೆಜಿಎಫ್ & ಕಾಂತಾರ ನಿರ್ಮಾಪಕರ...
ಆರ್ಸಿಬಿ ಅನ್ನೋ ಪದ ಕಿವಿಗೆ ಬಿದ್ದರೆ ಸಾಕು ಕೋಟಿ ಕೋಟಿ ಅಭಿಮಾನಿಗಳು ಹುಚ್ಚೆದ್ದು ಕುಣಿದು ಕುಪ್ಪಳಿಸುತ್ತಾರೆ. ಇಡೀ ಪ್ರಪಂಚದ ಯಾವುದೇ ಮೂಲೆಯಲ್ಲೂ ಇರದಷ್ಟು ಅಭಿಮಾನಿಗಳನ್ನೂ ಹಾಗೂ ಅಭಿಮಾನಿಗಳ ಹೃದಯವನ್ನೂ ಗೆದ್ದಿದೆ ನಮ್ಮ ಬೆಂಗಳೂರು ತಂಡ. ಹೀಗಾಗಿ ಈ ಬಾರಿ ಆರ್ಸಿಬಿ ಕಪ್ ಗೆದ್ದ ನಂತರ ಪ್ರಪಂಚದ ಮೂಲೆ ಮೂಲೆಯಲ್ಲೂ ಭರ್ಜರಿ ಸೆಲೆಬ್ರೇಷನ್ ಕೂಡ ಮಾಡಲಾಗಿತ್ತು. ಇಂತಹ ಸಂಭ್ರಮದ ಸಮಯದಲ್ಲೇ, ಕನ್ನಡಿಗರ ಬೆಂಗಳೂರು ತಂಡ ಮಾರಾಟದ ಬಗ್ಗೆ...

ಕನ್ನಡಿಗರ ಬೆಂಗಳೂರು ತಂಡ ಮಾರಾಟದ ಬಗ್ಗೆ...
ಹೌದು, ಆರ್ಸಿಬಿ ತಂಡ ಸಾವಿರಾರು ಕೋಟಿ ರೂಪಾಯಿಗೆ ಬೆಲೆ ಬಾಳುತ್ತದೆ. ಯಾಕಂದ್ರೆ ಅಷ್ಟು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳನ್ನು ಸಂಪಾದನೆ ಮಾಡಿಕೊಂಡಿದೆ ನಮ್ಮ ಬೆಂಗಳೂರು ತಂಡ ಆರ್ಸಿಬಿ. ಹೀಗಾಗಿ ಅಭಿಮಾನಿಗಳು ಕೂಡ ಎಲ್ಲೇ ಹೋದರೂ ಆರ್ಸಿಬಿ.. ಆರ್ಸಿಬಿ.. ಅಂತಾನೇ ಕೂಗು ಹಾಕುತ್ತಾರೆ. ಹೀಗಿದ್ದಾಗಲೇ, ಕನ್ನಡಿಗರ ಬೆಂಗಳೂರು ತಂಡ ಖರೀದಿ ಮಾಡಲು ಕೆಜಿಎಫ್ & ಕಾಂತಾರ ನಿರ್ಮಾಪಕರ...
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ










Click it and Unblock the Notifications