ಮಹಿಳಾ ವಿಶ್ವಕಪ್ ಫೈನಲ್ ಪಂದ್ಯ ಬಹುತೇಕ ರದ್ದು ಸಾಧ್ಯತೆ, 125 ಕೋಟಿ ರೂಪಾಯಿ... World Cup
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಈ ದಿನ ಎಂದೆಂದಿಗೂ ಮರೆಯಲು ಆಗದು, ಏಕೆಂದರೆ ಈ ದಿನ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಆಡುತ್ತಿದೆ. ಮ್ಯಾಚ್ ಗೆದ್ದರೆ ಹೊಸ ಇತಿಹಾಸವೇ ನಿರ್ಮಾಣ ಆಗಲಿದೆ. ಅದರಲ್ಲೂ ಆಸ್ಟ್ರೇಲಿಯಾ ತಂಡವನ್ನ ಸೋಲಿಸಿ ಬಂದ ನಂತರ ಮತ್ತಷ್ಟು ಶಕ್ತಿ & ಆತ್ಮವಿಶ್ವಾಸ ಹೆಚ್ಚಾಗಿತ್ತು. ಹೀಗಾಗಿ 150 ಕೋಟಿ ಭಾರತೀಯರಿಗೆ ಇಂದಿನ ದಿನ ತುಂಬಾನೇ ಸ್ಪೆಷಲ್ ಆಗಿತ್ತು. ಆದರೆ ಇಂತಹ ಸಮಯದಲ್ಲೇ, ಮಹಿಳಾ ವಿಶ್ವಕಪ್ ಫೈನಲ್ ಪಂದ್ಯ ಬಹುತೇಕ ರದ್ದು ಸಾಧ್ಯತೆ, 125 ಕೋಟಿ ರೂಪಾಯಿ...
ಹೌದು, ಭಾರತೀಯ ಮಹಿಳಾ ಕ್ರಿಕೆಟ್ ತಂಡ ಬಹುದೊಡ್ಡ ಸಾಧನೆ ಮಾಡಿದ್ದು ಜಾಗತಿಕ ಕ್ರಿಕೆಟ್ ಲೋಕದಲ್ಲಿ ಹೊಸ ಕ್ರಾಂತಿ ಶುರುವಾಗಿದೆ. ಹೀಗಾಗಿ ಇಂದು ಮುಂಬೈ ನಗರದಲ್ಲಿ ನಡೆಯುತ್ತಿರುವ 2025 ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಮ್ಯಾಚ್ ಗೆಲ್ಲಲು ಭಾರತದ ಮಹಿಳಾ ಕ್ರಿಕೆಟ್ ಆಟಗಾರರು ಸಜ್ಜಾಗಿದ್ದರು. ಆದರೆ ಇಂತಹ ಸಮಯದಲ್ಲೇ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯ ಬಹುತೇಕ ರದ್ದು ಸಾಧ್ಯತೆ, 125 ಕೋಟಿ ರೂಪಾಯಿ...

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯ ರದ್ದು...
ಕ್ರಿಕೆಟ್ ಆಟವನ್ನು ಪೂಜಿಸುವ, ಕ್ರಿಕೆಟ್ ಆಟಗಾರರಿಗೆ ದೇವರ ಸ್ಥಾನ ನೀಡಿರುವ ಏಕೈಕ ದೇಶ ಅಂದ್ರೆ ಅದು ನಮ್ಮ ಭಾರತ. ಹೀಗಾಗಿ ಭಾರತದಲ್ಲಿ ಕ್ರಿಕೆಟ್ ಆಟವನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ಪೂಜಿಸುವವರು ಇದ್ದಾರೆ. ಸಚಿನ್ ತೆಂಡೂಲ್ಕರ್ ಕ್ರಿಕೆಟ್ ದೇವರಾಗಿದ್ದರೆ, ವಿರಾಟ್ ಕೊಹ್ಲಿ ಕ್ರಿಕೆಟ್ ಕಿಂಗ್ ಅಂದ್ರೆ ರಾಜನಾಗಿ ಮೆರೆಯುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಭಾರತದ ಮಹಿಳಾ ಕ್ರಿಕೆಟ್ ತಂಡ ಕೂಡ ಪ್ರಪಂಚದ ಮೂಲೆ ಮೂಲೆಯಲ್ಲೂ ದೊಡ್ಡ ಹವಾ ಎಬ್ಬಿಸಿದೆ. ಇಂದು 2025 ಕ್ರಿಕೆಟ್ ವರ್ಲ್ಡ್ ಕಪ್ ಫೈನಲ್ ಪಂದ್ಯ ಗೆದ್ದು ಇತಿಹಾಸ ನಿರ್ಮಾಣ ಮಾಡಲು ಸಜ್ಜಾಗಿತ್ತು. ಆದರೆ ದಿಢೀರ್ ಅಂತಾ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯ ಬಹುತೇಕ ರದ್ದು ಸಾಧ್ಯತೆ?
ಮಳೆ.. ಮಳೆ.. ಭರ್ಜರಿ ಮಳೆ...
ಹೌದು, ನಮ್ಮ ಮಹಿಳಾ ಕ್ರಿಕೆಟ್ ತಂಡ ಸೆಮಿಫೈನಲ್ ಅಖಾಡದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ನೀಡಿದ್ದ ಭರ್ಜರಿ 339 ರನ್ಗಳ ಗುರಿಯನ್ನ ಸುಲಭವಾಗಿ ಬೆನ್ನುಹತ್ತಿ ಗೆದ್ದು ಬೀಗಿತ್ತು. ಈ ಮೂಲಕ ಹೊಸ ಇತಿಹಾಸ ಕೂಡ ನಿರ್ಮಾಣ ಮಾಡಿತ್ತು. ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಮ್ಯಾಚ್ ಆಡಲು ಇಂಡಿಯನ್ ವುಮೆನ್ಸ್ ಕ್ರಿಕೆಟ್ ಟೀಂ ಸಜ್ಜಾಗಿತ್ತು. ಆದರೆ ಇಂತಹ ಸಮಯದಲ್ಲೇ 2025 ಮಹಿಳೆಯರ ಕ್ರಿಕೆಟ್ ವರ್ಲ್ಡ್ ಕಪ್ ಫೈನಲ್ ಪಂದ್ಯಕ್ಕೆ ಮಳೆ ಕಾಟ ಎದುರಾಗಿದೆ. ಭಾರಿ ಮಳೆಯು ಬೀಳುತ್ತಿರುವ ಕಾರಣಕ್ಕೆ ಮ್ಯಾಚ್ ಬಹುತೇಕ ರದ್ದು ಆಗಿ, ಕ್ಯಾನ್ಸಲ್ ಆಗುವ ಭಯ ಕಾಡುತ್ತಿದೆ...
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications