Paris Olympics 2024: ಇಂದು ಲಕ್ಷ್ಯ ಸೇನ್ ಕಂಚಿಗಾಗಿ ಫೈಟ್: ಸೋಮವಾರದ ವೇಳಾ ಪಟ್ಟಿ ಇಲ್ಲಿದೆ
ಪ್ಯಾರಿಸ್: ಭಾರತದ ಕ್ರೀಡಾ ಪಟುಗಳು ಭಾನುವಾರ ಅಮೋಘ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಪದಕದ ಆಸೆಯನ್ನು ಚಿಗುರಿಸಿದ್ದಾರೆ. ಭಾನುವಾರ ಭಾರತಕ್ಕೆ ಯಾವುದೇ ಪದಕ ಬಾರದೇ ಇದ್ದರೂ, ಆಟಗಾರರು ಆಡಿದ ಆಟ ಅಭಿಮಾನಿಗಳಿಗೆ ಖುಷಿ ನೀಡಿದೆ.
ಪುರುಷರ ಹಾಕಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದೆ. ಎಂಟರ ಘಟ್ಟದ ಪಂದ್ಯದಲ್ಲಿ ಭಾರತ ಪೆನಾಲ್ಟಿ ಶೂಟೌಟ್ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಮಣಿಸಿ, ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸುವಲ್ಲಿ ಸಫಲವಾಗಿದೆ. ಭಾರತದ ಗೋಲ್ ಕೀಪರ್ ಶ್ರೀಜೇಶ್ ಅವರು ಆಡಿದ ಆಟಕ್ಕೆ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡಿದ್ದಾರೆ.

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಅವರು ಪುರುಷರ ಸಿಂಗಲ್ಸ್ ಸೆಮಿಫೈನಲ್ಸ್ ಪಂದ್ಯದಲ್ಲಿ ಸೋಲು ಅನುಭವಿಸಿದರು. ಸೆಮಿಫೈನಲ್ನಲ್ಲಿ ಅವರು ಎರಡು ನೇರ ಸೆಟ್ಗಳಿಂದ ಡೆನ್ಮಾರ್ಕ್ನ ವಿಕ್ಟರ್ ಆಕ್ಸೆಲ್ಸೆನ್ ವಿರುದ್ಧ ಆಘಾತ ಅನುಭವಿಸಿದರು. ಆದರೆ ಇವರು ಕಂಚಿನ ಪದಕ ಗೆಲ್ಲುವ ಅವಕಾಶ ಇದ್ದು, ಸೋಮವಾರ ಕಣಕ್ಕೆ ಇಳಿಯಲಿದ್ದಾರೆ.
ಭಾರತದ ಕ್ರೀಡಾ ಪಟುಗಳು ವೇಳಾ ಪಟ್ಟಿ
12:30 PM: ಶೂಟಿಂಗ್ - ಮಿಕ್ಸ್ ಟೀಮ್ ಅರ್ಹತಾ ಸುತ್ತು
1:30 PM: ಟೆಬಲ್ ಟೆನಿಸ್ - ಮಹಿಳೆಯ ವಿಭಾಗ
3:25 PM: ಅಥ್ಲೆಟಿಕ್ಸ್ - ಮಹಿಳೆಯರ 800 ಮೀಟರ್ ಹೀಟ್
3:45 PM: ಸೀಲಿಂಗ್ - ಮಹಿಳಾ ವಿಭಾಗ.
6 PM: ಬ್ಯಾಡ್ಮಿಂಟನ್ - ಪುರುಷರ ಸಿಂಗಲ್ಸ್ ಕಂಚಿನ ಪದಕದ ಪಂದ್ಯ
6:10 PM: ಸೀಲಿಂಗ್ - ಪುರುಷರ ವಿಭಾಗ
6:30 PM: ಕುಸ್ತಿ - ಮಹಿಳೆಯರ 68 ಕೆಜಿ ಫ್ರಿ ಸ್ಟೈಲ್
ಕ್ವಾಟರ್ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳೂ ಸಹ ಸೋಮವಾರವೇ ನಡೆಯಲಿವೆ
10:31 PM: ಅಥ್ಲೆಟಿಕ್ಸ್ - ಪುರುಷರ 3000 ಮೀಟರ್ ಸ್ಟೀಪಲ್ ಚೆಸ್
ಉಳಿದ ಮಹತ್ವದ ಪಂದ್ಯ
2:25 PM: ಬ್ಯಾಡ್ಮಿಂಟನ್ - ಮಹಿಳೆಯರ ಸಿಂಗಲ್ಸ್ ಫೈನಲ್
7:10 PM: ಬ್ಯಾಡ್ಮಿಂಟನ್ - ಪುರುಷರ ಸಿಂಗಲ್ಸ್ ಫೈನಲ್
10:30 PM: ಅಥ್ಲೆಟಿಕ್ಸ್ - ಪುರುಷರ ಪೋಲ್ ಔಟ್ ಫೈನಲ್
12 AM: ಅಥ್ಲೆಟಿಕ್ಸ್ -ಮಹಿಳೆಯರ ಡಿಸ್ಕಸ್ ಥ್ರೋ ಫೈನಲ್
12:45 AM: ಅಥ್ಲೆಟಿಕ್ಸ್ - ಮಹಿಳೆಯರ 5000 ಮೀಟರ್ ಫೈನಲ್
1:17 AM: ಅಥ್ಲೆಟಿಕ್ಸ್ - ಮಹಿಳೆಯರ 800 ಮೀಟರ್ ಫೈನಲ್
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications