ಕಿವೀಸ್ ಕಿವಿ ಹಿಂಡಲು ಸಜ್ಜಾದ ಭಾರತ, ಇಂಡಿಯಾ vs ನ್ಯೂಜಿಲೆಂಡ್ ಸೆಣೆಸಾಟ ಫಿಕ್ಸ್! ICC Champions Trophy 2025
ಭಾರತ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಲು ಇನ್ನು ಒಂದೇ ಒಂದು ಮೆಟ್ಟಿಲು ಬಾಕಿ ಉಳಿದಿದೆ. ಅದರಲ್ಲೂ ಭಾರತ ತಂಡ ಅದ್ಧೂರಿಯಾಗಿ ' ಚಾಂಪಿಯನ್ಸ್ ಟ್ರೋಫಿ' ಎತ್ತಿ ಹಿಡಿಯುವುದನ್ನು ನೋಡಲು ಶತಕೋಟಿ ಭಾರತೀಯರು ಕಾಯುತ್ತಿದ್ದಾರೆ. ಇಂತಹ ಅದ್ಭುತ ಸಮಯದಲ್ಲೇ ಭಾರತೀಯ ಕ್ರಿಕೆಟ್ ತಂಡಕ್ಕೆ ಅದ್ಧೂರಿಯಾದ ಸುದ್ದಿ ಸಿಕ್ಕಿದೆ. 'ಚಾಂಪಿಯನ್ಸ್ ಟ್ರೋಫಿ' ಗೆಲ್ಲೋದು ನಾವೇ ಅಂತಾ ಅಭಿಮಾನಿಗಳು ಸಾರಿ ಸಾರಿ ಹೇಳುವ ಸಮಯ ಕೂಡ ಬಂದೇ ಬಿಟ್ಟಿದೆ.
ಇಂಡಿಯನ್ ಕ್ರಿಕೆಟ್ ಟೀಂ ತುಂಬಾನೇ ಸ್ಟ್ರಾಂಗ್ ಆಗಿದೆ, ಭಾರತ ಕ್ರಿಕೆಟ್ ತಂಡವನ್ನು ಈಗ ಯಾರೂ ಮುಟ್ಟಲು ಆಗಲ್ಲ ಎನ್ನುವಷ್ಟರ ಮಟ್ಟಿಗೆ ಗಟ್ಟಿಯಾಗಿದೆ. 2024ರ ಟಿ20 ವಿಶ್ವಕಪ್ ಗೆದ್ದು ತನ್ನ ಕೆಪಾಸಿಟಿ ತೋರಿಸಿದ್ದ ಭಾರತ ಕ್ರಿಕೆಟ್ ತಂಡ, ಇದೀಗ 'ಚಾಂಪಿಯನ್ಸ್ ಟ್ರೋಫಿ' ಕೂಡ ತನ್ನ ಹೆಸರಿಗೆ ಬರೆದುಕೊಳ್ಳಲು ಸಜ್ಜಾಗಿದೆ. ಭಾರತ ಕ್ರಿಕೆಟ್ ತಂಡದ ಅದ್ಭುತ ಆಟ & ವಿರಾಟ್ ಕೊಹ್ಲಿಯ ವೀರಾವೇಶ ಭಾರತ ತಂಡವನ್ನ ಈಗಾಗಲೇ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಹಂತಕ್ಕೆ ತೆಗೆದುಕೊಂಡು ಹೋಗಿದೆ. ಇದರ ಜೊತೆಯಲ್ಲೇ ಭಾರತ ತಂಡಕ್ಕೆ ಇದೀಗ ಸುಲಭದ ಎದುರಾಳಿ ಸಿಕ್ಕಿದ್ದಾನೆ!

ಕಿವೀಸ್ ಕಿವಿ ಹಿಂಡಲು ಸಜ್ಜಾದ ಭಾರತ!
ಹೌದು, ಭಾರತ ತಂಡಕ್ಕೆ ಇದೀಗ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರಾಳಿ ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಈ ಸಾಧನೆ ಮಾಡಿರುವ ನ್ಯೂಜಿಲೆಂಡ್ ತಂಡ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಫೈನಲ್ ಪಂದ್ಯಕ್ಕೆ ಸಜ್ಜಾಗಿದೆ. ಆದರೆ ಭಾರತ ತಂಡದ ಶಕ್ತಿ ಎದುರು ನ್ಯೂಜಿಲೆಂಡ್ ತಂಡ ಡಮ್ಮಿ ಎಂಬ ಮಾತು ಕೂಡ ಕೇಳಿ ಬರುತ್ತಿದ್ದು, ಎರಡು ಜಾಗತಿಕ ಶಕ್ತಿಶಾಲಿ ಕ್ರಿಕೆಟ್ ತಂಡಗಳ ನಡುವೆ ಅದ್ಧೂರಿಯಾದ ಫೈನಲ್ ಪಂದ್ಯ ನಡೆಯಲಿದೆ. ಆದರೆ, ಭಾರತವೇ ಈ ಪಂದ್ಯದಲ್ಲಿ ಮೇಲುಗೈ ಸಾಧಿಸಲಿದೆ ಎನ್ನುತ್ತಿದ್ದಾರೆ ತಜ್ಞರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications