RCB Vs RR Toss: ಟಾಸ್ ಗೆದ್ದ ಆರ್ಸಿಬಿ ಹೊಸ ದಾಖಲೆ: ಬೌಲಿಂಗ್ ಆಯ್ಕೆ
RCB Vs RR Toss: ಐಪಿಎಲ್ 2025ರ 28ನೇ ಪಂದ್ಯದಲ್ಲಿ ಆರ್ಸಿಬಿಯು ಆರ್ಆರ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆಯೇ ಆರ್ಆರ್ ಮೊದಲು ಬ್ಯಾಟ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ಗ್ರೀನ್ ಜೆರ್ಸಿ ಧರಿಸಿ ಆರ್ಸಿಬಿ ಕಣಕ್ಕಿಳಿದಿದ್ದು, ತಮ್ಮ ಮೇಲೆ ಇರುವ ಹಸಿರು ಶಾಪ ಎಂಬ ಭವಿಷ್ಯವನ್ನು ಸುಳ್ಳು ಮಾಡಲು ಸಜ್ಜಾಗಿದೆ.
ಇಂದಿನ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಆರ್ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದು, ಇದೇ ಇದೀಗ ಅಭಿಮಾನಿಗಳ ಆತಂಕ್ಕೆ ಕಾರಣವಾಗಿದೆ. ಮತ್ತೊಂದೆಡೆ ನೋಡೋದಾದ್ರೆ ಆರ್ಸಿಬಿ ಮತ್ತೆ 2023ರಂತೆ ಆರ್ಆರ್ ವಿರುದ್ಧ ಗೆಲವು ಸಾಧಿಸಲು ಪಣ ತೊಟ್ಟು ನಿಂತಿದೆ.

ಈ ಹಿಂದೆ ಅಂದರೆ ತವರಲ್ಲೇ ಇದೇ ಜೆರ್ಸಿ ತೊಟ್ಟು ಆರ್ಸಿಬಿಯು ಆರ್ಆರ್ ವಿರುದ್ಧ ಗೆಲುವು ಸಾಧಿಸಿದೆ. ಇಂದು ಸಹ ಇದು ಜೈಪುರದಲ್ಲಿಯೂ ಮುಂದುವರೆದರೂ ಆಶ್ಚರ್ಯವಿಲ್ಲ. ಯಾಕೆಂದ್ರೆ ಆರ್ಸಿಬಿ ಈ ಬಾರಿ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಪ್ರಬಲವಾಗಿದೆ. ಇನ್ನು ಈ ಆವೃತ್ತಿಯಲ್ಲಿ ಟಾಸ್ ಗೆದ್ದಿರುವುಕ್ಕಿಂತ ಸೋತಿರುವುದೇ ಹೆಚ್ಚು. ಆದರೆ, ಟಾಸ್ ಸೋತ ಪಂದ್ಯಗಳಲ್ಲಿ ಗೆದ್ದಿದೆ.
ಈವರೆಗೂ ಸತತವಾಗಿ ಟಾಸ್ ಸೋತುಕೊಂಡು ಬಂದಿದ್ದ ಆರ್ಸಿಬಿ ಇಂದು ಕೊನೆಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದು ಹೊಸ ದಾಖಲೆಯನ್ನೇ ಮಾಡಿದೆ. ಹಾಗೆಯೇ ಇಂದಿನ ಪಂದ್ಯವನ್ನು ಕೂಡ ತನ್ನದಾಗಿಸಿಕೊಳ್ಳುವ ಭರವಸೆಯಲ್ಲಿ ಆರ್ಸಿಬಿ ಇದೆ.
-
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Virat Kohli: ಘನತೆಗೆ ತಕ್ಕ ಆಟ ಇಲ್ಲ; ವಿರಾಟ್ ಕೊಹ್ಲಿ ಬದಲಿಗೆ ಬೆಥೆಲ್ ಆಡಿಸುವ ಸೂಚನೆ ನೀಡಿದ್ರಾ ಭಾರತದ ಮಾಜಿ ಕ್ರಿಕೆಟಿಗ? -
RCB Vs LSG: ಬೆಂಗಳೂರಿನಲ್ಲಿ ಆರ್ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಸುಮ್ನೆ ಬಾಲ್ ಕೊಡೋ ಮಾರಾಯ.. ನಾ ಕೊಡಕಿಲ್ಲ ಏನ್ ಮಾಡ್ತೀರಾ? ಟಿಮ್ ಡೇವಿಡ್-ಅಂಪೈರ್ ಫನ್ನಿ ವಿಡಿಯೋ ಭಾರೀ ವೈರಲ್ -
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications