Breaking: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಆಡಲು ರೋಹಿತ್ ಬದಲು ಮಯಾಂಕ್
ಬೆಂಗಳೂರು/ಲಂಡನ್, ಜೂನ್ 27: ಅತಿಥೇಯ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯವಾಡಬೇಕಿದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮ ಅಲಭ್ಯರಾಗಿದ್ದಾರೆ. ರೋಹಿತ್ ಶರ್ಮಾ ಕೊರೊನಾಸೋಂಕು ತಗುಲಿಸಿಕೊಂಡಿದ್ದು, ಮೈದಾನಕ್ಕೆ ಇಳಿಯುವಂತಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಐದನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮ ಬದಲಿಗೆ ತಂಡಕ್ಕೆ ಮತ್ತೊಬ್ಬ ಆಟಗಾರರನ್ನು ಸೇರ್ಪಡೆಗೊಳಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಾಗಿದೆ.
ಕರ್ನಾಟಕದ ಆರಂಭಿಕ ಆಟಗಾರ ಮಯಾಂಕ್ ಅಗರವಾಲ್ ಅವರು ಸೋಮವಾರವೇ ತಮ್ಮ ಸಾಮಾಗ್ರಿಗಳನ್ನು ಪ್ಯಾಕ್ ಮಾಡಿಕೊಂಡು ಇಂಗ್ಲೆಂಡ್ ವಿಮಾನ ಏರುವಂತೆ ಸೂಚನೆ ನೀಡಲಾಗಿದೆ. ಟೀಂ ಇಂಡಿಯಾ ಸದಸ್ಯರು ಈಗಾಗಲೇ ಇಂಗ್ಲೆಂಡ್ ನಲ್ಲಿ ಅಭ್ಯಾಸ ಪಂದ್ಯವನ್ನಾಡುತ್ತಿದ್ದಾರೆ.
ಕ್ವಾರಂಟೈನ್ ನಿಯಮ ಬದಲು: ಇತ್ತೀಚಿಗೆ ಕೇಂದ್ರ ಸರ್ಕಾರ ನೀಡಿರುವ ಕೋವಿಡ್ ಪರಿಷ್ಕೃತ ನಿಯಮಗಳ ಪ್ರಕಾರ, ಮಯಾಂಕ್ ಅಗರ್ವಾಲ್ ಯಾವುದೇ ಕ್ವಾರಂಟೈನ್ಗೆ ಒಳಗಾಗುವ ಅಗತ್ಯವಿಲ್ಲ ಮತ್ತು ಅಗತ್ಯವಿದ್ದರೆ ತಕ್ಷಣವೇ ಆಡಲು ಲಭ್ಯವಿರುತ್ತಾರೆ. ಇದಕ್ಕೂ ಮೊದಲು, ಮೇನಲ್ಲಿ ಹೆಸರಿಸಲಾದ ಎಡ್ಜ್ಬಾಸ್ಟನ್ ಟೆಸ್ಟ್ಗಾಗಿ ಟೀಮ್ ಇಂಡಿಯಾದ ತಂಡದಿಂದ ಅಗರ್ವಾಲ್ ಹೊರಗುಳಿದಿದ್ದರು. ಆದರೆ ಕೆಎಲ್ ರಾಹುಲ್ ಅವರ ಗಾಯ ಮತ್ತು ರೋಹಿತ್ ಶರ್ಮಾ ಅವರ ಚೇತರಿಕೆಯ ಮೇಲಿನ ಅನುಮಾನಗಳು ಅವರಿಗೆ ಅವಕಾಶವನ್ನು ನೀಡಿವೆ.

ಕಳೆದ ಮಾರ್ಚ್ನಲ್ಲಿ ಶ್ರೀಲಂಕಾ ವಿರುದ್ಧ ಅಗರ್ವಾಲ್ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು, ಎರಡು ಪಂದ್ಯಗಳಲ್ಲಿ 19.66 ಸರಾಸರಿಯಲ್ಲಿ ಕೇವಲ 59 ರನ್ ಗಳಿಸಿದರು. ನಂತರ, ಐಪಿಎಲ್ 2022 ರಲ್ಲಿ ಪಂಜಾಬ್ ಕಿಂಗ್ಸ್ ನಾಯಕತ್ವ ವಹಿಸಿದ್ದರು. 14 ಪಂದ್ಯಗಳಲ್ಲಿ 196 ರನ್ ಗಳಿಸಿದ್ದರು. ಸರಾಸರಿ 16.33 ಮತ್ತು ಸ್ಟ್ರೈಕ್ ರೇಟ್ 122.5 ನಂತೆ ಸ್ಕೋರ್ ಮಾಡಿ ಕಳಪೆ ಪ್ರದರ್ಶನ ನೀಡಿದ್ದರು. ಅವರ ತಂಡವು ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಗಳಿಸಿತು.
ಈಗ ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದು, ಜುಲೈ 1 ರಂದು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಕಣಕ್ಕಿಳಿಯಲು ಮಯಾಂಕ್ ತೆರಳಬೇಕಿದೆ. ಕೋವಿಡ್ 19 ಕಾರಣದಿಂದ 2022ಕ್ಕೆ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿತ್ತು.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications