ಗೃಹ ಸಚಿವ ಅಮಿತ್ ಶಾ ಜೊತೆ ಎಂಎಸ್ ಧೋನಿ ಫೋಟೋ ವೈರಲ್
ನವದೆಹಲಿ, ನವೆಂಬರ್ 13: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಾಯಕ ಎಂಎಸ್ ಧೋನಿ ಭಾರತದ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಇರುವ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು. ಇದಕ್ಕೆ ಕೆಲವು ನೆಟ್ಟಿಗರು ಧೋನಿ ರಾಜಕೀಯಕ್ಕೆ ಸೇರುತ್ತಾರಾ ಎಂದು ಆಶ್ಚರ್ಯ ಪಡುತ್ತಿದ್ದಾರೆ.
ವೈರಲ್ ಆದ ಫೋಟೋದಲ್ಲಿ, ಧೋನಿ ಅಮಿತ್ ಶಾಗೆ ಹಸ್ತಲಾಘವ ಮಾಡುವುದನ್ನು ಕಾಣಬಹುದು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇವರಿಬ್ಬರು ಭೇಟಿಯಾಗಿದ್ದರು. ಈ ಸಂದರ್ಭ ಇಂಡಿಯಾ ಸಿಮೆಂಟ್ಸ್ನ 75ನೇ ವಾರ್ಷಿಕೋತ್ಸವವಾಗಿತ್ತು. ಇದು ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ನ ಮಾಲೀಕತ್ವವನ್ನು ಹೊಂದಿರುವ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರ ಒಡೆತನದ ಕಂಪನಿಯಾಗಿದೆ.
ಇದಕ್ಕೆ ಮುಫದ್ದಲ್ ವೊಹ್ರಾ ಎಂಬುವವರು ಗೃಹ ಸಚಿವ ಅಮಿತ್ ಶಾ ಜೊತೆ ಮಹೇಂದ್ರ ಸಿಂಗ್ ಧೋನಿ ಇದ್ದಾರೆ ಇದರ ಅರ್ಥವೇನು ಎಂದರೆ ಆರೋಹಿ ಕಪೂರ್ ಎಂಬ ಮತ್ತೊಬ್ಬರು ಭಾರತದ ಗೃಹ ಸಚಿವ ಅಮಿತ್ ಶಾ ಜೊತೆ ಸಿಎಸ್ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಇದ್ದು ಇದೇನು ಧೋನಿ ಬಿಜೆಪಿ ಸೇರುತ್ತಾರಾ ಎಂದು ಕೇಳಿದ್ದಾರೆ.

ಜ್ಯೋತ್ಸನಾ ಗಾಡ್ಗೀಳ್ ಎಂಬ ಮತ್ತೊಬ್ಬರು ಗ್ರೇಟ್ ಫಿನಿಷಶರ್ ಆಫ್ ಇಂಡಿಯಾ ಎಂದು ಟ್ವೀಟ್ ಮಾಡಿದ್ದಾರೆ. ಸನ್ನಿ ಎಂಬ ಮತ್ತೊಬ್ಬ ವ್ಯಕ್ತಿ ಧೋನಿ ಏನೋ ಮಾಡಿದ್ದಾನೆ ಎಂದರೆ ಸರಿಯದ ನಿರ್ಧಾರ ತೆಗೆದುಕೊಂಡಿರುತ್ತಾರೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಡಿಎಂಕೆ ನಾಯಕ ಪಕ್ಕದಲ್ಲೇ ಭಾರತೀಯ ಕ್ರಿಕೆಟ್ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕುಳಿತಿದ್ದರು. ಇದರಿಂದ ನೆಟ್ಟಿಗರು ಊಹೆ ಮಾಡಿ ರಾಜಕೀಯಕ್ಕೆ ಬರುತ್ತಾರಾ ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications