ಬಿಸಿಸಿಐ ಪ್ರಯೋಜಕತ್ವ ವರ್ಗಾವಣೆಗೆ ಪೇಟಿಎಂ ಮನವಿ
ನವದೆಹಲಿ, ಜುಲೈ,22: ಭಾರತೀಯ ಕ್ರಿಕೆಟ್ ಆಟಗಾರರ ಜೆರ್ಸಿ ಪಾಯೋಜಕತ್ವ ಪಡೆದಿರುವ ಬೈಜುಸ್ 82.21 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದು ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪವಾದ ನಂತರ ಟೈಟಲ್ ಪ್ರಯೋಜಕತ್ವದ ಹಕ್ಕುಗಳನ್ನು ಬೇರೆ ಕಂಪೆನಿಗೆ ವರ್ಗಾಯಿಸುವಂತೆ ಬಿಸಿಸಿಐಗೆ ಪೇಟಿಎಂ ಸಂಸ್ಥೆ ಮನವಿ ಮಾಡಿಕೊಂಡಿದೆ.
ಭಾರತದಲ್ಲಿ 2023ರ ಏಕದಿನ ವಿಶ್ವಕಪ್ನ ಅಂತ್ಯದವರೆಗೆ ಬೈಜುಸ್ ಕಂಪನಿ ಮತ್ತು ಬಿಸಿಸಿಐ ತಮ್ಮ ಪಾಲುದಾರಿಕೆಯನ್ನು ವಿಸ್ತರಿಸಲು ಏಪ್ರಿಲ್ನಲ್ಲಿ ಮಾತ್ರ ಒಪ್ಪಿಕೊಂಡಿದ್ದವು. ಈ ವಿಷಯವನ್ನು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗುರುವಾರ ಚರ್ಚಿಸಿದೆ.
ಇಂದಿನವರೆಗೂ ಬೈಜು ಅವರು ಮಂಡಳಿಗೆ 86.21 ಕೋಟಿ ರೂ. ಬಾಕಿ ಪಾವತಿಸಬೇಕಿದೆ ಎಂದು ಬಿಸಿಸಿಐ ಮೂಲಗಳು ಸಭೆಯ ನಂತರ ಪಿಟಿಐಗೆ ತಿಳಿಸಿದೆ. ಆದರೆ ಬೈಜು ವಕ್ತಾರರು, ನಾವು ಬಿಸಿಸಿಐ ಜೊತೆಗಿನ ಒಪ್ಪಂದವನ್ನು ವಿಸ್ತರಿಸಿದ್ದೇವೆ. ಆದರೆ ಇನ್ನೂ ಸಹಿ ಮಾಡಿಲ್ಲ. ಒಪ್ಪಂದದ ಸಹಿ ಮಾಡಿದ ನಂತರ, ಒಪ್ಪಂದದ ಪಾವತಿ ನಿಯಮಗಳ ಪ್ರಕಾರ ಪಾವತಿಗಳು ನಡೆಯುತ್ತವೆ. ಆದ್ದರಿಂದ ನಮ್ಮಿಂದ ಯಾವುದೇ ಬಾಕಿ ಉಳಿದಿಲ್ಲ ಎಂದು ತಿಳಿಸಿದ್ದಾರೆ.

2019ರಲ್ಲಿ ಮೊಬೈಲ್ ತಯಾರಕ ಒಪ್ಪೋ ಬೈಜು ಸಂಸ್ಥೆಗೆ ಪ್ರಾಯೋಜಕತ್ವದ ಹಕ್ಕುಗಳನ್ನು ವರ್ಗಾಯಿಸಿದಾಗ ಬೈಜು ಮೊದಲ ಬಾರಿಗೆ ಕಣಕ್ಕೆ ಬಂದಿತು. ಫಿನ್ಟೆಕ್ ಕಂಪನಿ ಪೇಟಿಎಂ ತಮ್ಮ ಇಂಡಿಯಾ ಹೋಮ್ ಕ್ರಿಕೆಟ್ ಟೈಟಲ್ ಹಕ್ಕುಗಳನ್ನು ಮಾಸ್ಟರ್ಕಾರ್ಡ್ಗೆ ವರ್ಗಾಯಿಸಲು ಬಿಸಿಸಿಐಗೆ ವಿನಂತಿಸಿದೆ ಎಂದು ತಿಳಿದು ಬಂದಿದೆ.
ಪೇಟಿಎಂ ಮತ್ತು ಬಿಸಿಸಿಐ ನಡುವಿನ ಪ್ರಸ್ತುತ ಒಪ್ಪಂದವು ಸೆಪ್ಟೆಂಬರ್ 2019 ರಿಂದ ಮಾರ್ಚ್ 31, 2023 ರವರೆಗೆ ಮುಂದುವರಿಯುತ್ತದೆ. ಆದಾಗ್ಯೂ, ಎರಡು ಸಂಸ್ಥೆಗಳ ನಡುವಿನ ದೀರ್ಘಕಾಲದ ಸಂಬಂಧವನ್ನು ಪರಿಗಣಿಸಿ ಬಿಸಿಸಿಐ ಪೇಟಿಎಂನ ವಿನಂತಿಯನ್ನು ಪರಿಗಣಿಸುತ್ತದೆ ಎಂಬ ಸುದ್ದಿ ಇದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications