RCB ತಂಡಕ್ಕೆ ಆಘಾತ, ಕನ್ನಡಿಗರ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಿಢೀರ್...
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಅಭಿಮಾನಿಗಳಿಗೆ ದಿಢೀರ್ ಭಾರಿ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. 2025 ಐಪಿಎಲ್ ಟೋರ್ನಿ ಗೆದ್ದು, ಕೊನೆಗೂ ಕಪ್ ತಂದಿದ್ದ ಆರ್ಸಿಬಿ ತಂಡಕ್ಕೆ ಈಗ ಶಾಕ್ ಸಿಕ್ಕಿದೆ. ಅದರಲ್ಲೂ ಬೆಂಗಳೂರು ತಂಡ ಆರ್ಸಿಬಿ ಕಪ್ ಗೆಲ್ಲುವಲ್ಲಿ ನಾಯಕ ರಜತ್ ಪಾಟಿದಾರ್ ಅವರ ಶ್ರಮ ಕೂಡ ತುಂಬಾ ಇತ್ತು. ವಿರಾಟ್ ಕೊಹ್ಲಿ ಅವರ ಶಿಷ್ಯ ಅಂತಾನೇ ಗುರುತಿಸಿಕೊಂಡಿದ್ದ ರಜತ್ ಪಾಟಿದಾರ್ ಕನ್ನಡಿಗರ ಆಸೆ ಮತ್ತು ಕನಸನ್ನು ಕೊನೆಗೂ ಈಡೇರಿಸಿದ್ದರು. ಹೀಗಿದ್ದಾಗಲೇ, RCB ತಂಡಕ್ಕೆ ಆಘಾತ, ಕನ್ನಡಿಗರ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಿಢೀರ್...
ಹೌದು, ಆರ್ಸಿಬಿ ತಂಡ ಕಂಡರೆ ಕನ್ನಡಿಗರಿಗೆ ಪ್ರಾಣ... ಅದರಲ್ಲೂ ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಸಮಯದಲ್ಲಿ ಕ್ರಿಕೆಟ್ ಅಭಿಮಾನಿಗಳು ಇಡೀ ಇಂಡಿಯಾ ಪೂರ್ತಿ ಕುಣಿದು ಕುಪ್ಪಳಿಸಿದ್ದರು. ಹೀಗಿದ್ದಾಗ ಆರ್ಸಿಬಿ ತಂಡಕ್ಕೆ ಏನಾದರೂ ಆದರೆ, ಅಥವಾ ಆರ್ಸಿಬಿ ಆಟಗಾರರಿಗೆ ಏನಾದರೂ ಆದರೆ ಕೋಟಿ ಕೋಟಿ ಅಭಿಮಾನಿಗಳು ಆ ಕ್ಷಣವೇ ಆಘಾತಕ್ಕೆ ಒಳಗಾಗುತ್ತಾರೆ. ಇಂತಹ ಸಮಯದಲ್ಲೇ, RCB ತಂಡಕ್ಕೆ ಆಘಾತ...

RCB ತಂಡಕ್ಕೆ ಆಘಾತ...
ಆರ್ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಸೇರಿದಂತೆ ಹಲವು ಆಟಗಾರರು ಸೇರಿ ಕಟ್ಟಿದ್ದಾರೆ. ಹಾಗೇ ಈ ತಂಡಕ್ಕೆ ಕೋಟಿ ಕೋಟಿ ಕನ್ನಡಿಗರು ಹಾಗೂ ಭಾರತದ ಮೂಲೆ ಮೂಲೆಯಿಂದ ಕೋಟ್ಯಂತರ ಅಭಿಮಾನಿಗಳು ಬೆಂಬಲ ನೀಡುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಇಡೀ ಪ್ರಪಂಚದಲ್ಲೇ ನಮ್ಮ ಆರ್ಸಿಬಿ ತಂಡ ಅತ್ಯಂತ ಫೇಮಸ್ ಆಗಿರುವ ತಂಡವಾಗಿದೆ. ಹೀಗಿದ್ದಾಗಲೇ, RCB ತಂಡಕ್ಕೆ ಆಘಾತ, ಕನ್ನಡಿಗರ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಿಢೀರ್...
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications